ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

Published : Jun 15, 2023, 09:16 AM IST

ಎಂಆರ್‌ಪಿಎಲ್‌ ಕಂಪನಿ ಅರಣ್ಯ ಇಲಾಖೆ ಜೊತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿದೆ.
 

ಮಂಗಳೂರು: ಪರಿಸರ ಸಂರಕ್ಷಣೆಗೆ ಎಂಆರ್‌ಪಿಎಲ್‌ ಕಂಪನಿ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಕಂಪನಿ ಅರಣ್ಯ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಪರಿಸರ ಸಂಕರಕ್ಷಣೆಗೆ ಸುಮಾರು 19.40 ಕೋಟಿ ವಿನಿಯೋಗ ಮಾಡಲು ಮುಂದಾಗಿದೆ. ಅಲ್ಲದೇ ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆಗಳನ್ನು ರೂಪಿಸಿದೆ.ನದಿಗಳ ಕಿನಾರೆಯನ್ನು ಸ್ವಚ್ಛಗೊಳಿಸಿ, ಮ್ಯಾಂಗ್ರೋವ್‌ ಬೆಳೆಸಲು ನಿರ್ಧರಿಸಿದೆ. ಜೊತೆಗೆ ಗೃಹ ಹಾಗೂ ಕೈಗಾರಿಕೆ ತ್ಯಾಜ್ಯಗಳಿಂದ ಪರಿಸರವನ್ನು ರಕ್ಷಿಸಲು ಉತ್ತಮ ಯೋಜನೆಗಳನ್ನು ರೂಪಿಸಿದೆ. ಪರಿಸರ ದಿನಾಚರಣೆ ಅಂಗವಾಗಿ ಎಂಆರ್‌ಪಿಎಲ್‌ ಕಂಪನಿ ಈ ಕೆಲಸವನ್ನು ಮಾಡುತ್ತಿದೆ. 

ಇದನ್ನೂ ವೀಕ್ಷಿಸಿ: Rashi Bhavishya: ಸೂರ್ಯ ಮಿಥುನ ರಾಶಿಗೆ ಪ್ರವೇಶಿಸಿದ್ದು,ಶಿವನ ದೇವಸ್ಥಾನದಲ್ಲಿ ಅಭಿಷೇಕ ಮಾಡಿಸಿ, ಒಳಿತಾಗಲಿದೆ..

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!