ಪಂಚಮಸಾಲಿಗೆ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಮಹತ್ವದ ಸಭೆ

ಪಂಚಮಸಾಲಿಗೆ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಮಹತ್ವದ ಸಭೆ

Suvarna News   | Asianet News
Published : Feb 10, 2021, 11:21 AM IST

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹ| ಇಂದು ತುಮಕೂರಲ್ಲಿ ಮಹತ್ವದ ಸಭೆ| ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ| ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚೆ| 

ತುಮಕೂರು(ಫೆ.10): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಇಂದು(ಬುಧವಾರ) ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಂಜೆ 6 ಗಂಟೆಗೆ ಮಹತ್ವದ ಸಭೆ ನಡೆಯಲಿದೆ. ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿದು ಬಂದಿದೆ. ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ.  

ಶಾಲಾ ಶುಲ್ಕ ಕಡಿತ ವಿಚಾರಕ್ಕೆ ಬಿಜೆಪಿ ಎಂಎಲ್‌ಸಿಯಿಂದಲೇ ವಿರೋಧ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?