ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೂ ಉರುಳಾಗುತ್ತಾ ಈ ಪ್ರಕರಣ..?

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೂ ಉರುಳಾಗುತ್ತಾ ಈ ಪ್ರಕರಣ..?

Published : Jul 07, 2024, 11:23 AM ISTUpdated : Jul 07, 2024, 11:24 AM IST

ತಾವೇ ಬೆಳೆಸಿದ ಆಪ್ತರ ನಡೆಗಳೇ ಸಿಎಂಗೆ ಕಂಟಕವಾಗುತ್ತಾ..?
ಸಿಎಂ ಜೊತೆಗೆ ಆಪ್ತರಿಗೂ ಕಂಟಕವಾಗುತ್ತಾ ಮೂಡಾ ಹಗರಣ?
ಮುಡಾ ಹಗರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ 
 

ಸಿದ್ದರಾಮಯ್ಯ ಸರ್ಕಾರಕ್ಕೆ ಮುಡಾ ಹಗರಣ(Muda scam) ತಲೆನೋವಾಗಿದೆ. ಬಗೆದಷ್ಟು ಹರಡಿಕೊಳ್ತಾನೆ ಇದೆ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ. ಸಿಎಂ ಹೊರತುಪಡಿಸಿ ಹಿಂಬಾಲಕರ ಎದೆಯಲ್ಲೂ ಇದೀಗ ಢವಢವ ಶುರುವಾಗಿದೆ. ಇಲ್ಲಿವರೆಗೆ ಕೇವಲ ಸಿಎಂ(Siddaramaiah) ಮತ್ತವರ ಕುಟುಂಬದ ಹೆಸರು ಮಾತ್ರ ಪ್ರಸ್ತಾಪವಾಗಿತ್ತು. ಇದೀಗ ಸಿದ್ದರಾಮಯ್ಯ ಆಪ್ತರ ಹೆಸರೂ ಹಗರಣದಲ್ಲಿ ತಳುಕು ಹಾಕಿಕೊಂಡಿದೆ. ಸಚಿವ ಭೈರತಿ ಸುರೇಶ್, ಮಾಜಿ ಸಚಿವ ಎಸ್.ಟಿ ಸೋಮಶೇಖರ್ , ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್(HV Rajiv) ಹೆಸರು ಹಗರಣದಲ್ಲಿ ತಳುಕು ಹಾಕಿಕೊಂಡಿದೆ. 2021ರಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್, ಆ ಸಮಯದಲ್ಲಿ ಮಾರ್ಪಾಡಾಗಿರುವ 50-50 ಅನುಪಾತ. ಬಿಜೆಪಿ(BJP) ಸರ್ಕಾರದಲ್ಲಿ ಮುಡಾ ಅಧ್ಯಕ್ಷ ಆಗಿದ್ದ ಎಚ್‌.ವಿ.ರಾಜೀವ್, ರಾಜೀವ್ ಕಾಲದಲ್ಲೂ ಹಲವು ಪ್ರಕರಣದಲ್ಲಿ 50-50 ಅನುಪಾತ ಅನುಸರಣೆ ಆಗಿದೆಯಂತೆ. ಈಗ ಬಿಜೆಪಿಗೆ ಗುಡ್‌ ಬೈ ಹೇಳಿ ಕಾಂಗ್ರೆಸ್ ಸೇರಿರುವ ರಾಜೀವ್. ಸಿಎಂ ಆಪ್ತ, ಸಚಿವ ಭೈರತಿ ಸುರೇಶ್ ಹಾಲಿ ನಗರಾಭಿವೃದ್ಧಿ ಸಚಿವರಾಗಿದ್ದು, 2024ರ ಜೂನ್‌ವರೆಗೂ 50-50‌ ಅನುಪಾತದಲ್ಲಿ ಹಲವರಿಗೆ ಸೈಟ್ ಹಂಚಿಕೆ ಮಾಡಲಾಗಿದೆ. ಇದೇ ಪ್ರಕರಣದಲ್ಲಿ ಸಿಎಂ ಪರಮಾಪ್ತ ಹಿನಕಲ್ ಪಾಪಣ್ಣ ಹೆಸರು ತಳುಕು ಹಾಕಿಕೊಂಡಿದೆ.

ಇದನ್ನೂ ವೀಕ್ಷಿಸಿ:  ಸೂಟ್‌ಕೇಸ್‌ ತುಂಬ ಕೋಟಿ ಕೋಟಿ ಹಣದ ಕಂತೆ..! ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more