ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೂ ಉರುಳಾಗುತ್ತಾ ಈ ಪ್ರಕರಣ..?

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೂ ಉರುಳಾಗುತ್ತಾ ಈ ಪ್ರಕರಣ..?

Published : Jul 07, 2024, 11:23 AM ISTUpdated : Jul 07, 2024, 11:24 AM IST

ತಾವೇ ಬೆಳೆಸಿದ ಆಪ್ತರ ನಡೆಗಳೇ ಸಿಎಂಗೆ ಕಂಟಕವಾಗುತ್ತಾ..?
ಸಿಎಂ ಜೊತೆಗೆ ಆಪ್ತರಿಗೂ ಕಂಟಕವಾಗುತ್ತಾ ಮೂಡಾ ಹಗರಣ?
ಮುಡಾ ಹಗರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ 
 

ಸಿದ್ದರಾಮಯ್ಯ ಸರ್ಕಾರಕ್ಕೆ ಮುಡಾ ಹಗರಣ(Muda scam) ತಲೆನೋವಾಗಿದೆ. ಬಗೆದಷ್ಟು ಹರಡಿಕೊಳ್ತಾನೆ ಇದೆ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ. ಸಿಎಂ ಹೊರತುಪಡಿಸಿ ಹಿಂಬಾಲಕರ ಎದೆಯಲ್ಲೂ ಇದೀಗ ಢವಢವ ಶುರುವಾಗಿದೆ. ಇಲ್ಲಿವರೆಗೆ ಕೇವಲ ಸಿಎಂ(Siddaramaiah) ಮತ್ತವರ ಕುಟುಂಬದ ಹೆಸರು ಮಾತ್ರ ಪ್ರಸ್ತಾಪವಾಗಿತ್ತು. ಇದೀಗ ಸಿದ್ದರಾಮಯ್ಯ ಆಪ್ತರ ಹೆಸರೂ ಹಗರಣದಲ್ಲಿ ತಳುಕು ಹಾಕಿಕೊಂಡಿದೆ. ಸಚಿವ ಭೈರತಿ ಸುರೇಶ್, ಮಾಜಿ ಸಚಿವ ಎಸ್.ಟಿ ಸೋಮಶೇಖರ್ , ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್(HV Rajiv) ಹೆಸರು ಹಗರಣದಲ್ಲಿ ತಳುಕು ಹಾಕಿಕೊಂಡಿದೆ. 2021ರಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್, ಆ ಸಮಯದಲ್ಲಿ ಮಾರ್ಪಾಡಾಗಿರುವ 50-50 ಅನುಪಾತ. ಬಿಜೆಪಿ(BJP) ಸರ್ಕಾರದಲ್ಲಿ ಮುಡಾ ಅಧ್ಯಕ್ಷ ಆಗಿದ್ದ ಎಚ್‌.ವಿ.ರಾಜೀವ್, ರಾಜೀವ್ ಕಾಲದಲ್ಲೂ ಹಲವು ಪ್ರಕರಣದಲ್ಲಿ 50-50 ಅನುಪಾತ ಅನುಸರಣೆ ಆಗಿದೆಯಂತೆ. ಈಗ ಬಿಜೆಪಿಗೆ ಗುಡ್‌ ಬೈ ಹೇಳಿ ಕಾಂಗ್ರೆಸ್ ಸೇರಿರುವ ರಾಜೀವ್. ಸಿಎಂ ಆಪ್ತ, ಸಚಿವ ಭೈರತಿ ಸುರೇಶ್ ಹಾಲಿ ನಗರಾಭಿವೃದ್ಧಿ ಸಚಿವರಾಗಿದ್ದು, 2024ರ ಜೂನ್‌ವರೆಗೂ 50-50‌ ಅನುಪಾತದಲ್ಲಿ ಹಲವರಿಗೆ ಸೈಟ್ ಹಂಚಿಕೆ ಮಾಡಲಾಗಿದೆ. ಇದೇ ಪ್ರಕರಣದಲ್ಲಿ ಸಿಎಂ ಪರಮಾಪ್ತ ಹಿನಕಲ್ ಪಾಪಣ್ಣ ಹೆಸರು ತಳುಕು ಹಾಕಿಕೊಂಡಿದೆ.

ಇದನ್ನೂ ವೀಕ್ಷಿಸಿ:  ಸೂಟ್‌ಕೇಸ್‌ ತುಂಬ ಕೋಟಿ ಕೋಟಿ ಹಣದ ಕಂತೆ..! ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more