ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೂ ಉರುಳಾಗುತ್ತಾ ಈ ಪ್ರಕರಣ..?

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೂ ಉರುಳಾಗುತ್ತಾ ಈ ಪ್ರಕರಣ..?

Published : Jul 07, 2024, 11:23 AM ISTUpdated : Jul 07, 2024, 11:24 AM IST

ತಾವೇ ಬೆಳೆಸಿದ ಆಪ್ತರ ನಡೆಗಳೇ ಸಿಎಂಗೆ ಕಂಟಕವಾಗುತ್ತಾ..?
ಸಿಎಂ ಜೊತೆಗೆ ಆಪ್ತರಿಗೂ ಕಂಟಕವಾಗುತ್ತಾ ಮೂಡಾ ಹಗರಣ?
ಮುಡಾ ಹಗರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ 
 

ಸಿದ್ದರಾಮಯ್ಯ ಸರ್ಕಾರಕ್ಕೆ ಮುಡಾ ಹಗರಣ(Muda scam) ತಲೆನೋವಾಗಿದೆ. ಬಗೆದಷ್ಟು ಹರಡಿಕೊಳ್ತಾನೆ ಇದೆ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ. ಸಿಎಂ ಹೊರತುಪಡಿಸಿ ಹಿಂಬಾಲಕರ ಎದೆಯಲ್ಲೂ ಇದೀಗ ಢವಢವ ಶುರುವಾಗಿದೆ. ಇಲ್ಲಿವರೆಗೆ ಕೇವಲ ಸಿಎಂ(Siddaramaiah) ಮತ್ತವರ ಕುಟುಂಬದ ಹೆಸರು ಮಾತ್ರ ಪ್ರಸ್ತಾಪವಾಗಿತ್ತು. ಇದೀಗ ಸಿದ್ದರಾಮಯ್ಯ ಆಪ್ತರ ಹೆಸರೂ ಹಗರಣದಲ್ಲಿ ತಳುಕು ಹಾಕಿಕೊಂಡಿದೆ. ಸಚಿವ ಭೈರತಿ ಸುರೇಶ್, ಮಾಜಿ ಸಚಿವ ಎಸ್.ಟಿ ಸೋಮಶೇಖರ್ , ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್(HV Rajiv) ಹೆಸರು ಹಗರಣದಲ್ಲಿ ತಳುಕು ಹಾಕಿಕೊಂಡಿದೆ. 2021ರಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್, ಆ ಸಮಯದಲ್ಲಿ ಮಾರ್ಪಾಡಾಗಿರುವ 50-50 ಅನುಪಾತ. ಬಿಜೆಪಿ(BJP) ಸರ್ಕಾರದಲ್ಲಿ ಮುಡಾ ಅಧ್ಯಕ್ಷ ಆಗಿದ್ದ ಎಚ್‌.ವಿ.ರಾಜೀವ್, ರಾಜೀವ್ ಕಾಲದಲ್ಲೂ ಹಲವು ಪ್ರಕರಣದಲ್ಲಿ 50-50 ಅನುಪಾತ ಅನುಸರಣೆ ಆಗಿದೆಯಂತೆ. ಈಗ ಬಿಜೆಪಿಗೆ ಗುಡ್‌ ಬೈ ಹೇಳಿ ಕಾಂಗ್ರೆಸ್ ಸೇರಿರುವ ರಾಜೀವ್. ಸಿಎಂ ಆಪ್ತ, ಸಚಿವ ಭೈರತಿ ಸುರೇಶ್ ಹಾಲಿ ನಗರಾಭಿವೃದ್ಧಿ ಸಚಿವರಾಗಿದ್ದು, 2024ರ ಜೂನ್‌ವರೆಗೂ 50-50‌ ಅನುಪಾತದಲ್ಲಿ ಹಲವರಿಗೆ ಸೈಟ್ ಹಂಚಿಕೆ ಮಾಡಲಾಗಿದೆ. ಇದೇ ಪ್ರಕರಣದಲ್ಲಿ ಸಿಎಂ ಪರಮಾಪ್ತ ಹಿನಕಲ್ ಪಾಪಣ್ಣ ಹೆಸರು ತಳುಕು ಹಾಕಿಕೊಂಡಿದೆ.

ಇದನ್ನೂ ವೀಕ್ಷಿಸಿ:  ಸೂಟ್‌ಕೇಸ್‌ ತುಂಬ ಕೋಟಿ ಕೋಟಿ ಹಣದ ಕಂತೆ..! ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more