ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೂ ಉರುಳಾಗುತ್ತಾ ಈ ಪ್ರಕರಣ..?

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೂ ಉರುಳಾಗುತ್ತಾ ಈ ಪ್ರಕರಣ..?

Published : Jul 07, 2024, 11:23 AM ISTUpdated : Jul 07, 2024, 11:24 AM IST

ತಾವೇ ಬೆಳೆಸಿದ ಆಪ್ತರ ನಡೆಗಳೇ ಸಿಎಂಗೆ ಕಂಟಕವಾಗುತ್ತಾ..?
ಸಿಎಂ ಜೊತೆಗೆ ಆಪ್ತರಿಗೂ ಕಂಟಕವಾಗುತ್ತಾ ಮೂಡಾ ಹಗರಣ?
ಮುಡಾ ಹಗರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ 
 

ಸಿದ್ದರಾಮಯ್ಯ ಸರ್ಕಾರಕ್ಕೆ ಮುಡಾ ಹಗರಣ(Muda scam) ತಲೆನೋವಾಗಿದೆ. ಬಗೆದಷ್ಟು ಹರಡಿಕೊಳ್ತಾನೆ ಇದೆ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ. ಸಿಎಂ ಹೊರತುಪಡಿಸಿ ಹಿಂಬಾಲಕರ ಎದೆಯಲ್ಲೂ ಇದೀಗ ಢವಢವ ಶುರುವಾಗಿದೆ. ಇಲ್ಲಿವರೆಗೆ ಕೇವಲ ಸಿಎಂ(Siddaramaiah) ಮತ್ತವರ ಕುಟುಂಬದ ಹೆಸರು ಮಾತ್ರ ಪ್ರಸ್ತಾಪವಾಗಿತ್ತು. ಇದೀಗ ಸಿದ್ದರಾಮಯ್ಯ ಆಪ್ತರ ಹೆಸರೂ ಹಗರಣದಲ್ಲಿ ತಳುಕು ಹಾಕಿಕೊಂಡಿದೆ. ಸಚಿವ ಭೈರತಿ ಸುರೇಶ್, ಮಾಜಿ ಸಚಿವ ಎಸ್.ಟಿ ಸೋಮಶೇಖರ್ , ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್(HV Rajiv) ಹೆಸರು ಹಗರಣದಲ್ಲಿ ತಳುಕು ಹಾಕಿಕೊಂಡಿದೆ. 2021ರಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್, ಆ ಸಮಯದಲ್ಲಿ ಮಾರ್ಪಾಡಾಗಿರುವ 50-50 ಅನುಪಾತ. ಬಿಜೆಪಿ(BJP) ಸರ್ಕಾರದಲ್ಲಿ ಮುಡಾ ಅಧ್ಯಕ್ಷ ಆಗಿದ್ದ ಎಚ್‌.ವಿ.ರಾಜೀವ್, ರಾಜೀವ್ ಕಾಲದಲ್ಲೂ ಹಲವು ಪ್ರಕರಣದಲ್ಲಿ 50-50 ಅನುಪಾತ ಅನುಸರಣೆ ಆಗಿದೆಯಂತೆ. ಈಗ ಬಿಜೆಪಿಗೆ ಗುಡ್‌ ಬೈ ಹೇಳಿ ಕಾಂಗ್ರೆಸ್ ಸೇರಿರುವ ರಾಜೀವ್. ಸಿಎಂ ಆಪ್ತ, ಸಚಿವ ಭೈರತಿ ಸುರೇಶ್ ಹಾಲಿ ನಗರಾಭಿವೃದ್ಧಿ ಸಚಿವರಾಗಿದ್ದು, 2024ರ ಜೂನ್‌ವರೆಗೂ 50-50‌ ಅನುಪಾತದಲ್ಲಿ ಹಲವರಿಗೆ ಸೈಟ್ ಹಂಚಿಕೆ ಮಾಡಲಾಗಿದೆ. ಇದೇ ಪ್ರಕರಣದಲ್ಲಿ ಸಿಎಂ ಪರಮಾಪ್ತ ಹಿನಕಲ್ ಪಾಪಣ್ಣ ಹೆಸರು ತಳುಕು ಹಾಕಿಕೊಂಡಿದೆ.

ಇದನ್ನೂ ವೀಕ್ಷಿಸಿ:  ಸೂಟ್‌ಕೇಸ್‌ ತುಂಬ ಕೋಟಿ ಕೋಟಿ ಹಣದ ಕಂತೆ..! ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more