ಬಗೆದಷ್ಟೂ ಬಯಲಾಗ್ತಿದೆ ಮುಡಾ 50-50 ಹಗರಣ: ಸಿಎಂ ಪತ್ನಿ ಬಳಿಕ , ಆಪ್ತನಿಗೂ ಮುಡಾ ಸೈಟ್ ಹಂಚಿಕೆ!

ಬಗೆದಷ್ಟೂ ಬಯಲಾಗ್ತಿದೆ ಮುಡಾ 50-50 ಹಗರಣ: ಸಿಎಂ ಪತ್ನಿ ಬಳಿಕ , ಆಪ್ತನಿಗೂ ಮುಡಾ ಸೈಟ್ ಹಂಚಿಕೆ!

Published : Jul 05, 2024, 02:00 PM ISTUpdated : Jul 05, 2024, 02:01 PM IST

ಸಿಎಂ ಆಪ್ತ ಹಿನಕಲ್ ಪಾಪಣ್ಣಗೂ ಮುಡಾ ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ.
 

ಮುಡಾ 50-50 ಹಗರಣ ಬಗೆದಷ್ಟೂ ಬಯಲಾಗುತ್ತಿದೆ. ಇದೀಗ ಸಿಎಂ(Siddaramaiah) ಪತ್ನಿ ಬಳಿಕ ಅವರ ಆಪ್ತನಿಗೂ ಸೈಟ್‌ ಹಂಚಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಿಎಂ ಆಪ್ತ ಹಿನಕಲ್ ಪಾಪಣ್ಣಗೂ( Hinakal Papanna) ನಿವೇಶನ ಹಂಚಿಕೆ ಆಗಿತ್ತು. 1981ರಲ್ಲಿ ಹಿನಕಲ್ ಸರ್ವೇ ನಂ.211ರಲ್ಲಿ 3.05 ಎಕರೆ ಭೂಸ್ವಾಧೀನ ಮಾಡಿಕೊಂಡಿದ್ದು, 1984ರಲ್ಲಿ ಭೂಸ್ವಾಧೀನದಿಂದ ಮುಡಾ ಕೈಬಿಟ್ಟಿದೆ. ಪರಿಹಾರವಾಗಿ 48,750 ರೂ. ಕೋರ್ಟಿಗೆ ಹಾಕಿದ್ದರೂ ಸ್ವೀಕರಿಸಿರಲಿಲ್ಲ. ಪರಿಹಾರ ಸ್ವೀಕಾರ ಸಂಬಂಧ ಕೋರ್ಟ್‌ನಲ್ಲಿ ವ್ಯಾಜ್ಯ ಇದ್ದು, ಮುಡಾದಲ್ಲಿ ಚರ್ಚೆ( MUDA site allotment) ಬಳಿಕ ಬದಲಿ ನಿವೇಶನ ನೀಡಲು ನಿರ್ಣಯ ಕೈಗೊಳ್ಳಲಾಗಿದೆ. 12-06-2024ರಲ್ಲಿ ಪರಿಹಾರ ನೀಡಿ ಮುಡಾ ಆದೇಶ ನೀಡಿದೆ. ವಿಜಯನಗರದ 2, 3, 4ನೇ ಹಂತದಲ್ಲಿ  20 ಸೈಟ್ ಹಂಚಿಕೆ ಮಾಡಲಾಗಿದ್ದು, ವಿವಿಧ ಅಳತೆಯ 36,753 ಚದರಿ ಅಡಿ ನಿವೇಶನ ಹಂಚಿಕೆ ಮಾಡಲಾಗಿದೆ. ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ರಿಂದಲೇ ಆದೇಶ ಹೊರಡಿಸಲಾಗಿದೆ. ಮೈಸೂರಿನ ವಿಜಯನಗರದಲ್ಲೇ ಪರಿಹಾರ ರೂಪದಲ್ಲಿ ಸೈಟ್ ಹಂಚಿಕೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಯುವಕ ಅಜಿತ್ ಕೊಲೆ ಪ್ರಕರಣ ..ಹಂತಕರಿಗೆ ದರ್ಶನ್‌ ನಟನೆಯ ಕರಿಯ ಸಿನಿಮಾವೇ ಸ್ಪೂರ್ತಿಯಂತೆ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more