ಬಗೆದಷ್ಟೂ ಬಯಲಾಗ್ತಿದೆ ಮುಡಾ 50-50 ಹಗರಣ: ಸಿಎಂ ಪತ್ನಿ ಬಳಿಕ , ಆಪ್ತನಿಗೂ ಮುಡಾ ಸೈಟ್ ಹಂಚಿಕೆ!

ಬಗೆದಷ್ಟೂ ಬಯಲಾಗ್ತಿದೆ ಮುಡಾ 50-50 ಹಗರಣ: ಸಿಎಂ ಪತ್ನಿ ಬಳಿಕ , ಆಪ್ತನಿಗೂ ಮುಡಾ ಸೈಟ್ ಹಂಚಿಕೆ!

Published : Jul 05, 2024, 02:00 PM ISTUpdated : Jul 05, 2024, 02:01 PM IST

ಸಿಎಂ ಆಪ್ತ ಹಿನಕಲ್ ಪಾಪಣ್ಣಗೂ ಮುಡಾ ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ.
 

ಮುಡಾ 50-50 ಹಗರಣ ಬಗೆದಷ್ಟೂ ಬಯಲಾಗುತ್ತಿದೆ. ಇದೀಗ ಸಿಎಂ(Siddaramaiah) ಪತ್ನಿ ಬಳಿಕ ಅವರ ಆಪ್ತನಿಗೂ ಸೈಟ್‌ ಹಂಚಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಿಎಂ ಆಪ್ತ ಹಿನಕಲ್ ಪಾಪಣ್ಣಗೂ( Hinakal Papanna) ನಿವೇಶನ ಹಂಚಿಕೆ ಆಗಿತ್ತು. 1981ರಲ್ಲಿ ಹಿನಕಲ್ ಸರ್ವೇ ನಂ.211ರಲ್ಲಿ 3.05 ಎಕರೆ ಭೂಸ್ವಾಧೀನ ಮಾಡಿಕೊಂಡಿದ್ದು, 1984ರಲ್ಲಿ ಭೂಸ್ವಾಧೀನದಿಂದ ಮುಡಾ ಕೈಬಿಟ್ಟಿದೆ. ಪರಿಹಾರವಾಗಿ 48,750 ರೂ. ಕೋರ್ಟಿಗೆ ಹಾಕಿದ್ದರೂ ಸ್ವೀಕರಿಸಿರಲಿಲ್ಲ. ಪರಿಹಾರ ಸ್ವೀಕಾರ ಸಂಬಂಧ ಕೋರ್ಟ್‌ನಲ್ಲಿ ವ್ಯಾಜ್ಯ ಇದ್ದು, ಮುಡಾದಲ್ಲಿ ಚರ್ಚೆ( MUDA site allotment) ಬಳಿಕ ಬದಲಿ ನಿವೇಶನ ನೀಡಲು ನಿರ್ಣಯ ಕೈಗೊಳ್ಳಲಾಗಿದೆ. 12-06-2024ರಲ್ಲಿ ಪರಿಹಾರ ನೀಡಿ ಮುಡಾ ಆದೇಶ ನೀಡಿದೆ. ವಿಜಯನಗರದ 2, 3, 4ನೇ ಹಂತದಲ್ಲಿ  20 ಸೈಟ್ ಹಂಚಿಕೆ ಮಾಡಲಾಗಿದ್ದು, ವಿವಿಧ ಅಳತೆಯ 36,753 ಚದರಿ ಅಡಿ ನಿವೇಶನ ಹಂಚಿಕೆ ಮಾಡಲಾಗಿದೆ. ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ರಿಂದಲೇ ಆದೇಶ ಹೊರಡಿಸಲಾಗಿದೆ. ಮೈಸೂರಿನ ವಿಜಯನಗರದಲ್ಲೇ ಪರಿಹಾರ ರೂಪದಲ್ಲಿ ಸೈಟ್ ಹಂಚಿಕೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಯುವಕ ಅಜಿತ್ ಕೊಲೆ ಪ್ರಕರಣ ..ಹಂತಕರಿಗೆ ದರ್ಶನ್‌ ನಟನೆಯ ಕರಿಯ ಸಿನಿಮಾವೇ ಸ್ಪೂರ್ತಿಯಂತೆ !

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more