Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Published : Jul 10, 2024, 01:22 PM ISTUpdated : Jul 10, 2024, 01:24 PM IST

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ಹುಚ್ಚಾಟ ಮೆರೆಯುತ್ತಿದ್ದ ಪ್ರವಾಸಿಗರ ಬಟ್ಟೆಯನ್ನು ಪೊಲೀಸರು ತೆಗೆದುಕೊಂಡು ಹೋಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು: ಬಟ್ಟೆ ಹೊತ್ತೊಯ್ದ ಪೊಲೀಸರ(Police) ಹಿಂದೆ  ಚಡ್ಡಿಯಲ್ಲಿ ಯುವಕರು ಓಡಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಫಾಲ್ಸ್ (Charmadi Falls) ಬಳಿ ನಡೆದಿದೆ. ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ತೋರುತ್ತಿದ್ದರು. ಈ ಮೂಲಕ ಜಲಪಾತದ ಬಳಿ ಸ್ನಾನ ಮಾಡುತ್ತಿದ್ದ ಪ್ರವಾಸಿಗರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಪ್ರವಾಸಿಗರ ಬಟ್ಟೆಯನ್ನು ತಂದು ಗಸ್ತು ವಾಹನಕ್ಕೆ ಪೊಲೀಸರು ತುಂಬಿದ್ದಾರೆ. ಆರಂಭದಲ್ಲಿ ಸರ್...ಸರ್... ಅನ್ನುತ್ತಿದ್ದ ಯುವಕರು ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಜೊತೆಯೇ ಜಗಳವಾಡಲು ಶುರು ಮಾಡಿದ್ದಾರೆ. ಪೊಲೀಸರಿಗೆ ಆವಾಜ್ ಹಾಕಿ ಪೇಚಿಗೆ ಸಿಲುಕಿದ್ದಾರೆ. ಬಟ್ಟೆ ಕೊಡುವಂತೆ ಪ್ರವಾಸಿಗರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಎಚ್ಚರಿಕೆ ಜೊತೆಗೆ ಬಟ್ಟೆಯನ್ನು ಕೊಟ್ಟು ಪೊಲೀಸರು ಕಳಿಸಿದ್ದಾರೆ. ಬಣಕಲ್ ಗಸ್ತು ಪೊಲೀಸರಿಂದ ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more