Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Published : Jul 10, 2024, 01:22 PM ISTUpdated : Jul 10, 2024, 01:24 PM IST

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ಹುಚ್ಚಾಟ ಮೆರೆಯುತ್ತಿದ್ದ ಪ್ರವಾಸಿಗರ ಬಟ್ಟೆಯನ್ನು ಪೊಲೀಸರು ತೆಗೆದುಕೊಂಡು ಹೋಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು: ಬಟ್ಟೆ ಹೊತ್ತೊಯ್ದ ಪೊಲೀಸರ(Police) ಹಿಂದೆ  ಚಡ್ಡಿಯಲ್ಲಿ ಯುವಕರು ಓಡಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಫಾಲ್ಸ್ (Charmadi Falls) ಬಳಿ ನಡೆದಿದೆ. ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ತೋರುತ್ತಿದ್ದರು. ಈ ಮೂಲಕ ಜಲಪಾತದ ಬಳಿ ಸ್ನಾನ ಮಾಡುತ್ತಿದ್ದ ಪ್ರವಾಸಿಗರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಪ್ರವಾಸಿಗರ ಬಟ್ಟೆಯನ್ನು ತಂದು ಗಸ್ತು ವಾಹನಕ್ಕೆ ಪೊಲೀಸರು ತುಂಬಿದ್ದಾರೆ. ಆರಂಭದಲ್ಲಿ ಸರ್...ಸರ್... ಅನ್ನುತ್ತಿದ್ದ ಯುವಕರು ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಜೊತೆಯೇ ಜಗಳವಾಡಲು ಶುರು ಮಾಡಿದ್ದಾರೆ. ಪೊಲೀಸರಿಗೆ ಆವಾಜ್ ಹಾಕಿ ಪೇಚಿಗೆ ಸಿಲುಕಿದ್ದಾರೆ. ಬಟ್ಟೆ ಕೊಡುವಂತೆ ಪ್ರವಾಸಿಗರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಎಚ್ಚರಿಕೆ ಜೊತೆಗೆ ಬಟ್ಟೆಯನ್ನು ಕೊಟ್ಟು ಪೊಲೀಸರು ಕಳಿಸಿದ್ದಾರೆ. ಬಣಕಲ್ ಗಸ್ತು ಪೊಲೀಸರಿಂದ ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more