Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Published : Jul 10, 2024, 01:22 PM ISTUpdated : Jul 10, 2024, 01:24 PM IST

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ಹುಚ್ಚಾಟ ಮೆರೆಯುತ್ತಿದ್ದ ಪ್ರವಾಸಿಗರ ಬಟ್ಟೆಯನ್ನು ಪೊಲೀಸರು ತೆಗೆದುಕೊಂಡು ಹೋಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು: ಬಟ್ಟೆ ಹೊತ್ತೊಯ್ದ ಪೊಲೀಸರ(Police) ಹಿಂದೆ  ಚಡ್ಡಿಯಲ್ಲಿ ಯುವಕರು ಓಡಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಫಾಲ್ಸ್ (Charmadi Falls) ಬಳಿ ನಡೆದಿದೆ. ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ತೋರುತ್ತಿದ್ದರು. ಈ ಮೂಲಕ ಜಲಪಾತದ ಬಳಿ ಸ್ನಾನ ಮಾಡುತ್ತಿದ್ದ ಪ್ರವಾಸಿಗರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಪ್ರವಾಸಿಗರ ಬಟ್ಟೆಯನ್ನು ತಂದು ಗಸ್ತು ವಾಹನಕ್ಕೆ ಪೊಲೀಸರು ತುಂಬಿದ್ದಾರೆ. ಆರಂಭದಲ್ಲಿ ಸರ್...ಸರ್... ಅನ್ನುತ್ತಿದ್ದ ಯುವಕರು ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಜೊತೆಯೇ ಜಗಳವಾಡಲು ಶುರು ಮಾಡಿದ್ದಾರೆ. ಪೊಲೀಸರಿಗೆ ಆವಾಜ್ ಹಾಕಿ ಪೇಚಿಗೆ ಸಿಲುಕಿದ್ದಾರೆ. ಬಟ್ಟೆ ಕೊಡುವಂತೆ ಪ್ರವಾಸಿಗರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಎಚ್ಚರಿಕೆ ಜೊತೆಗೆ ಬಟ್ಟೆಯನ್ನು ಕೊಟ್ಟು ಪೊಲೀಸರು ಕಳಿಸಿದ್ದಾರೆ. ಬಣಕಲ್ ಗಸ್ತು ಪೊಲೀಸರಿಂದ ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more