Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Published : Jul 10, 2024, 01:22 PM ISTUpdated : Jul 10, 2024, 01:24 PM IST

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ಹುಚ್ಚಾಟ ಮೆರೆಯುತ್ತಿದ್ದ ಪ್ರವಾಸಿಗರ ಬಟ್ಟೆಯನ್ನು ಪೊಲೀಸರು ತೆಗೆದುಕೊಂಡು ಹೋಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು: ಬಟ್ಟೆ ಹೊತ್ತೊಯ್ದ ಪೊಲೀಸರ(Police) ಹಿಂದೆ  ಚಡ್ಡಿಯಲ್ಲಿ ಯುವಕರು ಓಡಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಫಾಲ್ಸ್ (Charmadi Falls) ಬಳಿ ನಡೆದಿದೆ. ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ತೋರುತ್ತಿದ್ದರು. ಈ ಮೂಲಕ ಜಲಪಾತದ ಬಳಿ ಸ್ನಾನ ಮಾಡುತ್ತಿದ್ದ ಪ್ರವಾಸಿಗರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಪ್ರವಾಸಿಗರ ಬಟ್ಟೆಯನ್ನು ತಂದು ಗಸ್ತು ವಾಹನಕ್ಕೆ ಪೊಲೀಸರು ತುಂಬಿದ್ದಾರೆ. ಆರಂಭದಲ್ಲಿ ಸರ್...ಸರ್... ಅನ್ನುತ್ತಿದ್ದ ಯುವಕರು ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಜೊತೆಯೇ ಜಗಳವಾಡಲು ಶುರು ಮಾಡಿದ್ದಾರೆ. ಪೊಲೀಸರಿಗೆ ಆವಾಜ್ ಹಾಕಿ ಪೇಚಿಗೆ ಸಿಲುಕಿದ್ದಾರೆ. ಬಟ್ಟೆ ಕೊಡುವಂತೆ ಪ್ರವಾಸಿಗರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಎಚ್ಚರಿಕೆ ಜೊತೆಗೆ ಬಟ್ಟೆಯನ್ನು ಕೊಟ್ಟು ಪೊಲೀಸರು ಕಳಿಸಿದ್ದಾರೆ. ಬಣಕಲ್ ಗಸ್ತು ಪೊಲೀಸರಿಂದ ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more