Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Published : Jul 10, 2024, 01:22 PM ISTUpdated : Jul 10, 2024, 01:24 PM IST

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ಹುಚ್ಚಾಟ ಮೆರೆಯುತ್ತಿದ್ದ ಪ್ರವಾಸಿಗರ ಬಟ್ಟೆಯನ್ನು ಪೊಲೀಸರು ತೆಗೆದುಕೊಂಡು ಹೋಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು: ಬಟ್ಟೆ ಹೊತ್ತೊಯ್ದ ಪೊಲೀಸರ(Police) ಹಿಂದೆ  ಚಡ್ಡಿಯಲ್ಲಿ ಯುವಕರು ಓಡಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಫಾಲ್ಸ್ (Charmadi Falls) ಬಳಿ ನಡೆದಿದೆ. ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ತೋರುತ್ತಿದ್ದರು. ಈ ಮೂಲಕ ಜಲಪಾತದ ಬಳಿ ಸ್ನಾನ ಮಾಡುತ್ತಿದ್ದ ಪ್ರವಾಸಿಗರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಪ್ರವಾಸಿಗರ ಬಟ್ಟೆಯನ್ನು ತಂದು ಗಸ್ತು ವಾಹನಕ್ಕೆ ಪೊಲೀಸರು ತುಂಬಿದ್ದಾರೆ. ಆರಂಭದಲ್ಲಿ ಸರ್...ಸರ್... ಅನ್ನುತ್ತಿದ್ದ ಯುವಕರು ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಜೊತೆಯೇ ಜಗಳವಾಡಲು ಶುರು ಮಾಡಿದ್ದಾರೆ. ಪೊಲೀಸರಿಗೆ ಆವಾಜ್ ಹಾಕಿ ಪೇಚಿಗೆ ಸಿಲುಕಿದ್ದಾರೆ. ಬಟ್ಟೆ ಕೊಡುವಂತೆ ಪ್ರವಾಸಿಗರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಎಚ್ಚರಿಕೆ ಜೊತೆಗೆ ಬಟ್ಟೆಯನ್ನು ಕೊಟ್ಟು ಪೊಲೀಸರು ಕಳಿಸಿದ್ದಾರೆ. ಬಣಕಲ್ ಗಸ್ತು ಪೊಲೀಸರಿಂದ ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more