ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

Suvarna News   | Asianet News
Published : Apr 25, 2021, 12:50 PM IST

ಗದಗ ನಗರಸಭೆ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ| ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ| ವೀಕೆಂಡ್ ಕರ್ಫ್ಯೂ ವೇಳೆ ಸ್ವಚ್ಛತೆ ಪಾಠ| 

ಗದಗ(ಏ.25): ಮನೆಯ ಎದುರಿನ ಚರಂಡಿಯಲ್ಲಿ ಕಸ ಸುರಿದ ಮನೆಯವರಿಂದಲೇ ನಗರಸಭೆ ಅಧಿಕಾರಿಗಳ ತಂಡ ಕಸ ತುಂಬಿಸಿದ ಘಟನೆ ಇಂದು(ಭಾನುವಾರ) ನಡೆದಿದೆ. ವೀಕೆಂಡ್ ಕರ್ಫ್ಯೂ ವೇಳೆ ನಗರಸಭೆ ಪೌರಾಯುಕ್ತ ರಮೇಶ್ ಜಾಧವ್ ಅವರು ನಗರದ ಜನತೆಗೆ ಸ್ವಚ್ಛತೆಯ ಪಾಠವನ್ನ ಮಾಡಿದ್ದಾರೆ. 

ಕರ್ಫ್ಯೂ ವೇಳೆ ಊಟ ತಯಾರಿಸಿ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸಲು ಫೀಲ್ಡಿಗಿಳಿದಿದ್ದಾರೆ. ನಗರದ ಸರಾಫ್ ಬಜಾರ್ ಬಳಿ ಜನರಿಗೆ ಜಾಗೃತಿ ಮೂಡಿಸಲು ರಮೇಶ್ ಜಾಧವ್‌ ಬಂದಿದ್ದರು,  ಈ ವೇಳೆ ಮನೆಯ ಎದುರಿನ ಚರಂಡಿಯಲ್ಲಿ ಬಾಲಕನೊಬ್ಬ ಕಸವನ್ನ ಸುರಿದಿದ್ದಾನೆ. ಈ ವೇಳೆ ನಗರಸಭೆ ಅಧಿಕಾರಿಗಳ ತಂಡ ಮನೆಯವರಿಂದಲೇ ಕಸವನ್ನ ತುಂಬಿಸಿದ್ದಾರೆ. ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ ನೀಡಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?