ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

Suvarna News   | Asianet News
Published : Apr 25, 2021, 12:50 PM IST

ಗದಗ ನಗರಸಭೆ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ| ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ| ವೀಕೆಂಡ್ ಕರ್ಫ್ಯೂ ವೇಳೆ ಸ್ವಚ್ಛತೆ ಪಾಠ| 

ಗದಗ(ಏ.25): ಮನೆಯ ಎದುರಿನ ಚರಂಡಿಯಲ್ಲಿ ಕಸ ಸುರಿದ ಮನೆಯವರಿಂದಲೇ ನಗರಸಭೆ ಅಧಿಕಾರಿಗಳ ತಂಡ ಕಸ ತುಂಬಿಸಿದ ಘಟನೆ ಇಂದು(ಭಾನುವಾರ) ನಡೆದಿದೆ. ವೀಕೆಂಡ್ ಕರ್ಫ್ಯೂ ವೇಳೆ ನಗರಸಭೆ ಪೌರಾಯುಕ್ತ ರಮೇಶ್ ಜಾಧವ್ ಅವರು ನಗರದ ಜನತೆಗೆ ಸ್ವಚ್ಛತೆಯ ಪಾಠವನ್ನ ಮಾಡಿದ್ದಾರೆ. 

ಕರ್ಫ್ಯೂ ವೇಳೆ ಊಟ ತಯಾರಿಸಿ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸಲು ಫೀಲ್ಡಿಗಿಳಿದಿದ್ದಾರೆ. ನಗರದ ಸರಾಫ್ ಬಜಾರ್ ಬಳಿ ಜನರಿಗೆ ಜಾಗೃತಿ ಮೂಡಿಸಲು ರಮೇಶ್ ಜಾಧವ್‌ ಬಂದಿದ್ದರು,  ಈ ವೇಳೆ ಮನೆಯ ಎದುರಿನ ಚರಂಡಿಯಲ್ಲಿ ಬಾಲಕನೊಬ್ಬ ಕಸವನ್ನ ಸುರಿದಿದ್ದಾನೆ. ಈ ವೇಳೆ ನಗರಸಭೆ ಅಧಿಕಾರಿಗಳ ತಂಡ ಮನೆಯವರಿಂದಲೇ ಕಸವನ್ನ ತುಂಬಿಸಿದ್ದಾರೆ. ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ ನೀಡಿದ್ದಾರೆ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!