ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

Suvarna News   | Asianet News
Published : Apr 25, 2021, 12:50 PM IST

ಗದಗ ನಗರಸಭೆ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ| ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ| ವೀಕೆಂಡ್ ಕರ್ಫ್ಯೂ ವೇಳೆ ಸ್ವಚ್ಛತೆ ಪಾಠ| 

ಗದಗ(ಏ.25): ಮನೆಯ ಎದುರಿನ ಚರಂಡಿಯಲ್ಲಿ ಕಸ ಸುರಿದ ಮನೆಯವರಿಂದಲೇ ನಗರಸಭೆ ಅಧಿಕಾರಿಗಳ ತಂಡ ಕಸ ತುಂಬಿಸಿದ ಘಟನೆ ಇಂದು(ಭಾನುವಾರ) ನಡೆದಿದೆ. ವೀಕೆಂಡ್ ಕರ್ಫ್ಯೂ ವೇಳೆ ನಗರಸಭೆ ಪೌರಾಯುಕ್ತ ರಮೇಶ್ ಜಾಧವ್ ಅವರು ನಗರದ ಜನತೆಗೆ ಸ್ವಚ್ಛತೆಯ ಪಾಠವನ್ನ ಮಾಡಿದ್ದಾರೆ. 

ಕರ್ಫ್ಯೂ ವೇಳೆ ಊಟ ತಯಾರಿಸಿ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸಲು ಫೀಲ್ಡಿಗಿಳಿದಿದ್ದಾರೆ. ನಗರದ ಸರಾಫ್ ಬಜಾರ್ ಬಳಿ ಜನರಿಗೆ ಜಾಗೃತಿ ಮೂಡಿಸಲು ರಮೇಶ್ ಜಾಧವ್‌ ಬಂದಿದ್ದರು,  ಈ ವೇಳೆ ಮನೆಯ ಎದುರಿನ ಚರಂಡಿಯಲ್ಲಿ ಬಾಲಕನೊಬ್ಬ ಕಸವನ್ನ ಸುರಿದಿದ್ದಾನೆ. ಈ ವೇಳೆ ನಗರಸಭೆ ಅಧಿಕಾರಿಗಳ ತಂಡ ಮನೆಯವರಿಂದಲೇ ಕಸವನ್ನ ತುಂಬಿಸಿದ್ದಾರೆ. ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ ನೀಡಿದ್ದಾರೆ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!