ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

Suvarna News   | Asianet News
Published : Apr 25, 2021, 12:50 PM IST

ಗದಗ ನಗರಸಭೆ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ| ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ| ವೀಕೆಂಡ್ ಕರ್ಫ್ಯೂ ವೇಳೆ ಸ್ವಚ್ಛತೆ ಪಾಠ| 

ಗದಗ(ಏ.25): ಮನೆಯ ಎದುರಿನ ಚರಂಡಿಯಲ್ಲಿ ಕಸ ಸುರಿದ ಮನೆಯವರಿಂದಲೇ ನಗರಸಭೆ ಅಧಿಕಾರಿಗಳ ತಂಡ ಕಸ ತುಂಬಿಸಿದ ಘಟನೆ ಇಂದು(ಭಾನುವಾರ) ನಡೆದಿದೆ. ವೀಕೆಂಡ್ ಕರ್ಫ್ಯೂ ವೇಳೆ ನಗರಸಭೆ ಪೌರಾಯುಕ್ತ ರಮೇಶ್ ಜಾಧವ್ ಅವರು ನಗರದ ಜನತೆಗೆ ಸ್ವಚ್ಛತೆಯ ಪಾಠವನ್ನ ಮಾಡಿದ್ದಾರೆ. 

ಕರ್ಫ್ಯೂ ವೇಳೆ ಊಟ ತಯಾರಿಸಿ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸಲು ಫೀಲ್ಡಿಗಿಳಿದಿದ್ದಾರೆ. ನಗರದ ಸರಾಫ್ ಬಜಾರ್ ಬಳಿ ಜನರಿಗೆ ಜಾಗೃತಿ ಮೂಡಿಸಲು ರಮೇಶ್ ಜಾಧವ್‌ ಬಂದಿದ್ದರು,  ಈ ವೇಳೆ ಮನೆಯ ಎದುರಿನ ಚರಂಡಿಯಲ್ಲಿ ಬಾಲಕನೊಬ್ಬ ಕಸವನ್ನ ಸುರಿದಿದ್ದಾನೆ. ಈ ವೇಳೆ ನಗರಸಭೆ ಅಧಿಕಾರಿಗಳ ತಂಡ ಮನೆಯವರಿಂದಲೇ ಕಸವನ್ನ ತುಂಬಿಸಿದ್ದಾರೆ. ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ ನೀಡಿದ್ದಾರೆ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!