ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

Suvarna News   | Asianet News
Published : Apr 25, 2021, 12:50 PM IST

ಗದಗ ನಗರಸಭೆ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ| ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ| ವೀಕೆಂಡ್ ಕರ್ಫ್ಯೂ ವೇಳೆ ಸ್ವಚ್ಛತೆ ಪಾಠ| 

ಗದಗ(ಏ.25): ಮನೆಯ ಎದುರಿನ ಚರಂಡಿಯಲ್ಲಿ ಕಸ ಸುರಿದ ಮನೆಯವರಿಂದಲೇ ನಗರಸಭೆ ಅಧಿಕಾರಿಗಳ ತಂಡ ಕಸ ತುಂಬಿಸಿದ ಘಟನೆ ಇಂದು(ಭಾನುವಾರ) ನಡೆದಿದೆ. ವೀಕೆಂಡ್ ಕರ್ಫ್ಯೂ ವೇಳೆ ನಗರಸಭೆ ಪೌರಾಯುಕ್ತ ರಮೇಶ್ ಜಾಧವ್ ಅವರು ನಗರದ ಜನತೆಗೆ ಸ್ವಚ್ಛತೆಯ ಪಾಠವನ್ನ ಮಾಡಿದ್ದಾರೆ. 

ಕರ್ಫ್ಯೂ ವೇಳೆ ಊಟ ತಯಾರಿಸಿ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸಲು ಫೀಲ್ಡಿಗಿಳಿದಿದ್ದಾರೆ. ನಗರದ ಸರಾಫ್ ಬಜಾರ್ ಬಳಿ ಜನರಿಗೆ ಜಾಗೃತಿ ಮೂಡಿಸಲು ರಮೇಶ್ ಜಾಧವ್‌ ಬಂದಿದ್ದರು,  ಈ ವೇಳೆ ಮನೆಯ ಎದುರಿನ ಚರಂಡಿಯಲ್ಲಿ ಬಾಲಕನೊಬ್ಬ ಕಸವನ್ನ ಸುರಿದಿದ್ದಾನೆ. ಈ ವೇಳೆ ನಗರಸಭೆ ಅಧಿಕಾರಿಗಳ ತಂಡ ಮನೆಯವರಿಂದಲೇ ಕಸವನ್ನ ತುಂಬಿಸಿದ್ದಾರೆ. ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ ನೀಡಿದ್ದಾರೆ.
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!