Yadgiri News:  ವಿದ್ಯುತ್ ಕಂಬದ ವೈರ್‌ಗೆ ಜೋತು ಬಿದ್ದ ಪುರಸಭೆ ಡಿ ಗ್ರೂಪ್ ನೌಕರ..! ವಿಡಿಯೋ ನೋಡಿ

Yadgiri News: ವಿದ್ಯುತ್ ಕಂಬದ ವೈರ್‌ಗೆ ಜೋತು ಬಿದ್ದ ಪುರಸಭೆ ಡಿ ಗ್ರೂಪ್ ನೌಕರ..! ವಿಡಿಯೋ ನೋಡಿ

Published : Jul 10, 2024, 03:38 PM ISTUpdated : Jul 10, 2024, 03:39 PM IST

ಬೀದಿ ಕಂಬಕ್ಕೆ ಬಲ್ಬ್ ಅಳವಡಿಸಲು ಹೋಗಿ ಪುರಸಭೆ ಡಿ ಗ್ರೂಪ್ ನೌಕರ ಕರೆಂಟ್‌ ವೈರ್‌ಗೆ ನೇತು ಬಿದ್ದ ಘಟನೆ ಯಾದಗಿರಿಯಲ್ಲಿ ನಡೆದಿದೆ.
 

ಯಾದಗಿರಿ: ಬೀದಿ ಕಂಬಕ್ಕೆ (Street pole) ಬಲ್ಬ್ ಹಾಕಲು ಮುಂದಾದಾಗ ಪುರಸಭೆ ಡಿ ಗ್ರೂಪ್ ನೌಕರ (Municipal D Group employee)ಕರೆಂಟ್ ವೈರ್‌ಗೆ ನೇತು ಬಿದ್ದ ಘಟನೆ ಯಾದಗಿರಿ (yadgiri) ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಕೆಲ ಕಾಲ ವಿದ್ಯುತ್ ತಂತಿಗೆ(Current wire) ಜೋತು ನೆಲಕ್ಕೆ ಬಿದ್ದಿದ್ದಾರೆ. ಮುಂಜಾಗ್ರತೆಯಿಲ್ಲದೇ ಬಲ್ಬ್ ಅಳವಡಿಸಲು ರವಿ ಶಹಾಪುರ ಕಂಬವೇರಿದ್ದೇ ಈ ಘಟನೆ ಕಾರಣ ಎನ್ನಲಾಗ್ತಿದೆ. ಕೆಂಭಾವಿ ಪುರಸಭೆ 'ಡಿ' ಗ್ರೂಪ್ ನೌಕರನಾಗಿ ರವಿ ಶಹಾಪುರ ಕಾರ್ಯನಿರ್ವಹಿಸುತ್ತಿದ್ದಾರೆ. ಕರೆಂಟ್ ತಂತಿಗೆ ಜೋತು ಬಿದ್ದ ನೌಕರನ ಜೀವವನ್ನು ಸ್ಥಳೀಯರು ಉಳಿಸಿದ್ದಾರೆ. ಕೆಂಭಾವಿ ಪುರಸಭೆ ವಾರ್ಡ್‌ಗಳಲ್ಲಿ ಬಲ್ಬ್ ಅಳವಡಿಸುವ ವೇಳೆ ಘಟನೆ ನಡೆದಿದೆ. ಬಡಿಗೆಯಿಂದ ತಿವಿದು ನೌಕರನ ಜೀವವನ್ನು ಸ್ಥಳೀಯರು ಉಳಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ  ಕೆಂಭಾವಿ ಪಟ್ಟಣದಲ್ಲಿಯೇ ಮೂರು ವಿದ್ಯುತ ಅವಘಡ ನಡೆದಿವೆ. ಗಾಯಾಳು ರವಿಯನ್ನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲು‌ ಮಾಡಲಾಗಿದ್ದು, ಕೆಂಭಾವಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್