ಹುಬ್ಬಳ್ಳಿ: ಕೊರೋನಾ ಭೀತಿ, ಮೂರು ಸಾವಿರ ಮಠ ಸೀಲ್‌ಡೌನ್‌..!

ಹುಬ್ಬಳ್ಳಿ: ಕೊರೋನಾ ಭೀತಿ, ಮೂರು ಸಾವಿರ ಮಠ ಸೀಲ್‌ಡೌನ್‌..!

Suvarna News   | Asianet News
Published : Jun 24, 2020, 01:26 PM IST

ಮೂರು ಸಾವಿರ ಮಠಕ್ಕೂ ಮಹಾಮಾರಿ ಕೊರೋನಾ ವೈರಸ್‌ ಭೀತಿ| ಮಠದ ಪಕ್ಕದ ಪ್ರದೇಶದಲ್ಲಿ ಇಬ್ಬರಿಗೆ ಕೋವಿಡ್‌ ಸೋಂಕು| ಮಠದ ಪ್ರವೇಶ ದ್ವಾರದ ಬಂದ್‌| ಮಠ ಸುತ್ತ ವಾಹನ ಹಾಗೂ ಜನ ಸಂಚಾರವನ್ನ ನಿಷೇಧ| 
 
 

ಹುಬ್ಬಳ್ಳಿ(ಜೂ.24): ಇತಿಹಾಸ ಪ್ರಸಿದ್ಧ ಮೂರು ಸಾವಿರ ಮಠಕ್ಕೂ ಮಹಾಮಾರಿ ಕೊರೋನಾ ವೈರಸ್‌ ಭೀತಿ ಎದುರಾಗಿದೆ. ಮಠದ ಪಕ್ಕದ ಪ್ರದೇಶದಲ್ಲಿ ಇಬ್ಬರಿಗೆ ಕೋವಿಡ್‌ ಸೋಂಕು ತಗುಲಿದೆ. ಹೀಗಾಗಿ ಮಠದ ಸುತ್ತ ಸೀಲ್‌ಡೌನ್‌ ಮಾಡಲಾಗಿದೆ. ಮಠದ ಪ್ರವೇಶ ದ್ವಾರದ ಮಂದೆ ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಲಾಗಿದೆ. 

ಡೇಂಜರ್..ಡೇಂಜರ್..! ಕೋವಿಡ್ 19 ನ ಹಾಟ್‌ಸ್ಪಾಟ್‌ ಆಗಿದೆ ಚಿಕ್ಕಪೇಟೆ

ಮಠ ಸುತ್ತ ವಾಹನ ಹಾಗೂ ಜನ ಸಂಚಾರವನ್ನ ನಿಷೇಧಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನ ಬಂದ್‌ ಮಾಡಲಾಗಿದೆ. ನಗರದ ಅಂಚಟಗೇರಿ ಓಣಿಯ 57 ವರ್ಷದ ಹಾಗೂ ಮಠದ ಬಳಿಯ 36 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ.   
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?