ಹುಬ್ಬಳ್ಳಿ: ಕೊರೋನಾ ಭೀತಿ, ಮೂರು ಸಾವಿರ ಮಠ ಸೀಲ್‌ಡೌನ್‌..!

ಹುಬ್ಬಳ್ಳಿ: ಕೊರೋನಾ ಭೀತಿ, ಮೂರು ಸಾವಿರ ಮಠ ಸೀಲ್‌ಡೌನ್‌..!

Published : Jun 24, 2020, 01:26 PM IST

ಮೂರು ಸಾವಿರ ಮಠಕ್ಕೂ ಮಹಾಮಾರಿ ಕೊರೋನಾ ವೈರಸ್‌ ಭೀತಿ| ಮಠದ ಪಕ್ಕದ ಪ್ರದೇಶದಲ್ಲಿ ಇಬ್ಬರಿಗೆ ಕೋವಿಡ್‌ ಸೋಂಕು| ಮಠದ ಪ್ರವೇಶ ದ್ವಾರದ ಬಂದ್‌| ಮಠ ಸುತ್ತ ವಾಹನ ಹಾಗೂ ಜನ ಸಂಚಾರವನ್ನ ನಿಷೇಧ| 
 
 

ಹುಬ್ಬಳ್ಳಿ(ಜೂ.24): ಇತಿಹಾಸ ಪ್ರಸಿದ್ಧ ಮೂರು ಸಾವಿರ ಮಠಕ್ಕೂ ಮಹಾಮಾರಿ ಕೊರೋನಾ ವೈರಸ್‌ ಭೀತಿ ಎದುರಾಗಿದೆ. ಮಠದ ಪಕ್ಕದ ಪ್ರದೇಶದಲ್ಲಿ ಇಬ್ಬರಿಗೆ ಕೋವಿಡ್‌ ಸೋಂಕು ತಗುಲಿದೆ. ಹೀಗಾಗಿ ಮಠದ ಸುತ್ತ ಸೀಲ್‌ಡೌನ್‌ ಮಾಡಲಾಗಿದೆ. ಮಠದ ಪ್ರವೇಶ ದ್ವಾರದ ಮಂದೆ ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಲಾಗಿದೆ. 

ಡೇಂಜರ್..ಡೇಂಜರ್..! ಕೋವಿಡ್ 19 ನ ಹಾಟ್‌ಸ್ಪಾಟ್‌ ಆಗಿದೆ ಚಿಕ್ಕಪೇಟೆ

ಮಠ ಸುತ್ತ ವಾಹನ ಹಾಗೂ ಜನ ಸಂಚಾರವನ್ನ ನಿಷೇಧಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನ ಬಂದ್‌ ಮಾಡಲಾಗಿದೆ. ನಗರದ ಅಂಚಟಗೇರಿ ಓಣಿಯ 57 ವರ್ಷದ ಹಾಗೂ ಮಠದ ಬಳಿಯ 36 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ.   
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?