ಹುಬ್ಬಳ್ಳಿ: ಕೊರೋನಾ ಭೀತಿ, ಮೂರು ಸಾವಿರ ಮಠ ಸೀಲ್‌ಡೌನ್‌..!

ಹುಬ್ಬಳ್ಳಿ: ಕೊರೋನಾ ಭೀತಿ, ಮೂರು ಸಾವಿರ ಮಠ ಸೀಲ್‌ಡೌನ್‌..!

Suvarna News   | Asianet News
Published : Jun 24, 2020, 01:26 PM IST

ಮೂರು ಸಾವಿರ ಮಠಕ್ಕೂ ಮಹಾಮಾರಿ ಕೊರೋನಾ ವೈರಸ್‌ ಭೀತಿ| ಮಠದ ಪಕ್ಕದ ಪ್ರದೇಶದಲ್ಲಿ ಇಬ್ಬರಿಗೆ ಕೋವಿಡ್‌ ಸೋಂಕು| ಮಠದ ಪ್ರವೇಶ ದ್ವಾರದ ಬಂದ್‌| ಮಠ ಸುತ್ತ ವಾಹನ ಹಾಗೂ ಜನ ಸಂಚಾರವನ್ನ ನಿಷೇಧ| 
 
 

ಹುಬ್ಬಳ್ಳಿ(ಜೂ.24): ಇತಿಹಾಸ ಪ್ರಸಿದ್ಧ ಮೂರು ಸಾವಿರ ಮಠಕ್ಕೂ ಮಹಾಮಾರಿ ಕೊರೋನಾ ವೈರಸ್‌ ಭೀತಿ ಎದುರಾಗಿದೆ. ಮಠದ ಪಕ್ಕದ ಪ್ರದೇಶದಲ್ಲಿ ಇಬ್ಬರಿಗೆ ಕೋವಿಡ್‌ ಸೋಂಕು ತಗುಲಿದೆ. ಹೀಗಾಗಿ ಮಠದ ಸುತ್ತ ಸೀಲ್‌ಡೌನ್‌ ಮಾಡಲಾಗಿದೆ. ಮಠದ ಪ್ರವೇಶ ದ್ವಾರದ ಮಂದೆ ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಲಾಗಿದೆ. 

ಡೇಂಜರ್..ಡೇಂಜರ್..! ಕೋವಿಡ್ 19 ನ ಹಾಟ್‌ಸ್ಪಾಟ್‌ ಆಗಿದೆ ಚಿಕ್ಕಪೇಟೆ

ಮಠ ಸುತ್ತ ವಾಹನ ಹಾಗೂ ಜನ ಸಂಚಾರವನ್ನ ನಿಷೇಧಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನ ಬಂದ್‌ ಮಾಡಲಾಗಿದೆ. ನಗರದ ಅಂಚಟಗೇರಿ ಓಣಿಯ 57 ವರ್ಷದ ಹಾಗೂ ಮಠದ ಬಳಿಯ 36 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ.   
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!