ಚಾರ್ಜ್ ಶೀಟ್ ಹೇಳಿದ ಕರಾಳ ಕಥೆ: ಮುರುಘಾ ಶ್ರೀಗಳಿಗೆ ಮಠದಿಂದ ಗೇಟ್ ಪಾಸ್?

ಚಾರ್ಜ್ ಶೀಟ್ ಹೇಳಿದ ಕರಾಳ ಕಥೆ: ಮುರುಘಾ ಶ್ರೀಗಳಿಗೆ ಮಠದಿಂದ ಗೇಟ್ ಪಾಸ್?

Published : Nov 11, 2022, 05:05 PM IST

ಮುರುಘಾ ಶ್ರೀಗಳ ಪ್ರಕರಣ ಕೊನೆಯ ಹಂತ ತಲುಪಿದ್ದು, ದಿನಕ್ಕೊಂದು ತಿರುವ ಪಡೆದುಕೊಳ್ಳುತ್ತಿದೆ. ಹಾಗೂ ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಮುರುಘಾ ಶ್ರೀಗಳಿಗೆ ಇನ್ಮುಂದೆ ಮಠದ ಗೇಟ್ ತೆರೆದಿರುತ್ತಾ ಅನ್ನುವುದು ಅನುಮಾನ. ಆ ಅನುಮಾನಕ್ಕೂ ಹಲವು ಕಾರಣಗಳಿವೆ. ಈ ಕೇಸ್ ಬಳಿಕ ಅವರು ಮಠಕ್ಕೆ ಕಾಲಿಡೋ ಹಾಗಿಲ್ವಾ ಎಂಬ ಪ್ರಶ್ನೆ ಮೂಡಿದೆ. ಧಾರ್ಮಿಕ ಸ್ಥಳ ದುರ್ಬಳಕೆ ಕಾಯ್ದೆ ಏನು ಹೇಳುತ್ತೆ..? ಅಸಲಿಗೆ ಮುರುಘಾ ಶ್ರೀ ಮಾಡಿದ್ದೇನು..? ಚಾರ್ಜ್ ಶೀಟ್ ಹೇಳೋದೇನು..? ಅದೆಲ್ಲರ ಮಾಹಿತಿ ಈ ವಿಡಿಯೋದಲ್ಲಿ ಇದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?