ಚಾರ್ಜ್ ಶೀಟ್ ಹೇಳಿದ ಕರಾಳ ಕಥೆ: ಮುರುಘಾ ಶ್ರೀಗಳಿಗೆ ಮಠದಿಂದ ಗೇಟ್ ಪಾಸ್?

ಚಾರ್ಜ್ ಶೀಟ್ ಹೇಳಿದ ಕರಾಳ ಕಥೆ: ಮುರುಘಾ ಶ್ರೀಗಳಿಗೆ ಮಠದಿಂದ ಗೇಟ್ ಪಾಸ್?

Published : Nov 11, 2022, 05:05 PM IST

ಮುರುಘಾ ಶ್ರೀಗಳ ಪ್ರಕರಣ ಕೊನೆಯ ಹಂತ ತಲುಪಿದ್ದು, ದಿನಕ್ಕೊಂದು ತಿರುವ ಪಡೆದುಕೊಳ್ಳುತ್ತಿದೆ. ಹಾಗೂ ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಮುರುಘಾ ಶ್ರೀಗಳಿಗೆ ಇನ್ಮುಂದೆ ಮಠದ ಗೇಟ್ ತೆರೆದಿರುತ್ತಾ ಅನ್ನುವುದು ಅನುಮಾನ. ಆ ಅನುಮಾನಕ್ಕೂ ಹಲವು ಕಾರಣಗಳಿವೆ. ಈ ಕೇಸ್ ಬಳಿಕ ಅವರು ಮಠಕ್ಕೆ ಕಾಲಿಡೋ ಹಾಗಿಲ್ವಾ ಎಂಬ ಪ್ರಶ್ನೆ ಮೂಡಿದೆ. ಧಾರ್ಮಿಕ ಸ್ಥಳ ದುರ್ಬಳಕೆ ಕಾಯ್ದೆ ಏನು ಹೇಳುತ್ತೆ..? ಅಸಲಿಗೆ ಮುರುಘಾ ಶ್ರೀ ಮಾಡಿದ್ದೇನು..? ಚಾರ್ಜ್ ಶೀಟ್ ಹೇಳೋದೇನು..? ಅದೆಲ್ಲರ ಮಾಹಿತಿ ಈ ವಿಡಿಯೋದಲ್ಲಿ ಇದೆ. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!