ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

Published : Jan 29, 2023, 04:35 PM ISTUpdated : Jan 29, 2023, 04:46 PM IST

ಚಿತ್ರದುರ್ಗದ ಮುರುಘಾ ಶರಣರ ಆಪ್ತೆಯೊಬ್ಬಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ.
 

ಮುರುಘಾ ಶರಣರ ಆಪ್ತೆ ರೇವತಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದ ಪಡುವಲ‌ ಮಠದಲ್ಲಿದ್ದಳು. ಅಕ್ಕ ಮತ್ತು ತನ್ನ ತಾಯಿಯೊಂದಿಗೆ ನೆಲೆಸಿದ್ದ ಆಕೆ, ಇದೀಗ ಆಕೆ ದಿಢೀರನೇ ಜಾಗ ಖಾಲಿ ಮಾಡಿದ್ದಾಳೆ. ಮಠದ ಜಾಗವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿ ಸುಮಾರು 10-12 ವರ್ಷಗಳಿಂದ ರೇವತಿ ಅಲ್ಲಿಯೇ ವಾಸವಾಗಿದ್ದಳು. ರೇವತಿ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜಿ. ಹೊಸಳ್ಳಿಯಲ್ಲಿ ಶ್ರೀ ಜಡೆರುದ್ರ ಸ್ವಾಮಿ ಗದ್ದುಗೆ ಮಠವಿದ್ದು, ಮಠಕ್ಕೆ‌ ಸೇರಿದ 18 ಎಕರೆ ಜಾಗವಿತ್ತು.‌ ಈ ಜಾಗವನ್ನು ಗ್ರಾಮಸ್ಥರು ಮರುಘಾ ಮಠಕ್ಕೆ ಹಸ್ತಾಂತರ ಮಾಡಿದ್ದರು, ಮರುಘಾ ಮಠಕ್ಕೆ ಹಸ್ತಾಂತರವಾದ ಬಳಿಕ ಮಠದ ಪರವಾಗಿ ಇಲ್ಲಿ ರೇವತಿ ವಾಸವಾಗಿದ್ದಳು. 

ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more