ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

Published : Jan 29, 2023, 04:35 PM ISTUpdated : Jan 29, 2023, 04:46 PM IST

ಚಿತ್ರದುರ್ಗದ ಮುರುಘಾ ಶರಣರ ಆಪ್ತೆಯೊಬ್ಬಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ.
 

ಮುರುಘಾ ಶರಣರ ಆಪ್ತೆ ರೇವತಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದ ಪಡುವಲ‌ ಮಠದಲ್ಲಿದ್ದಳು. ಅಕ್ಕ ಮತ್ತು ತನ್ನ ತಾಯಿಯೊಂದಿಗೆ ನೆಲೆಸಿದ್ದ ಆಕೆ, ಇದೀಗ ಆಕೆ ದಿಢೀರನೇ ಜಾಗ ಖಾಲಿ ಮಾಡಿದ್ದಾಳೆ. ಮಠದ ಜಾಗವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿ ಸುಮಾರು 10-12 ವರ್ಷಗಳಿಂದ ರೇವತಿ ಅಲ್ಲಿಯೇ ವಾಸವಾಗಿದ್ದಳು. ರೇವತಿ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜಿ. ಹೊಸಳ್ಳಿಯಲ್ಲಿ ಶ್ರೀ ಜಡೆರುದ್ರ ಸ್ವಾಮಿ ಗದ್ದುಗೆ ಮಠವಿದ್ದು, ಮಠಕ್ಕೆ‌ ಸೇರಿದ 18 ಎಕರೆ ಜಾಗವಿತ್ತು.‌ ಈ ಜಾಗವನ್ನು ಗ್ರಾಮಸ್ಥರು ಮರುಘಾ ಮಠಕ್ಕೆ ಹಸ್ತಾಂತರ ಮಾಡಿದ್ದರು, ಮರುಘಾ ಮಠಕ್ಕೆ ಹಸ್ತಾಂತರವಾದ ಬಳಿಕ ಮಠದ ಪರವಾಗಿ ಇಲ್ಲಿ ರೇವತಿ ವಾಸವಾಗಿದ್ದಳು. 

ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more