ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

Published : Jan 29, 2023, 04:35 PM ISTUpdated : Jan 29, 2023, 04:46 PM IST

ಚಿತ್ರದುರ್ಗದ ಮುರುಘಾ ಶರಣರ ಆಪ್ತೆಯೊಬ್ಬಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ.
 

ಮುರುಘಾ ಶರಣರ ಆಪ್ತೆ ರೇವತಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದ ಪಡುವಲ‌ ಮಠದಲ್ಲಿದ್ದಳು. ಅಕ್ಕ ಮತ್ತು ತನ್ನ ತಾಯಿಯೊಂದಿಗೆ ನೆಲೆಸಿದ್ದ ಆಕೆ, ಇದೀಗ ಆಕೆ ದಿಢೀರನೇ ಜಾಗ ಖಾಲಿ ಮಾಡಿದ್ದಾಳೆ. ಮಠದ ಜಾಗವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿ ಸುಮಾರು 10-12 ವರ್ಷಗಳಿಂದ ರೇವತಿ ಅಲ್ಲಿಯೇ ವಾಸವಾಗಿದ್ದಳು. ರೇವತಿ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜಿ. ಹೊಸಳ್ಳಿಯಲ್ಲಿ ಶ್ರೀ ಜಡೆರುದ್ರ ಸ್ವಾಮಿ ಗದ್ದುಗೆ ಮಠವಿದ್ದು, ಮಠಕ್ಕೆ‌ ಸೇರಿದ 18 ಎಕರೆ ಜಾಗವಿತ್ತು.‌ ಈ ಜಾಗವನ್ನು ಗ್ರಾಮಸ್ಥರು ಮರುಘಾ ಮಠಕ್ಕೆ ಹಸ್ತಾಂತರ ಮಾಡಿದ್ದರು, ಮರುಘಾ ಮಠಕ್ಕೆ ಹಸ್ತಾಂತರವಾದ ಬಳಿಕ ಮಠದ ಪರವಾಗಿ ಇಲ್ಲಿ ರೇವತಿ ವಾಸವಾಗಿದ್ದಳು. 

ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more