ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

Published : Jan 29, 2023, 04:35 PM ISTUpdated : Jan 29, 2023, 04:46 PM IST

ಚಿತ್ರದುರ್ಗದ ಮುರುಘಾ ಶರಣರ ಆಪ್ತೆಯೊಬ್ಬಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ.
 

ಮುರುಘಾ ಶರಣರ ಆಪ್ತೆ ರೇವತಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದ ಪಡುವಲ‌ ಮಠದಲ್ಲಿದ್ದಳು. ಅಕ್ಕ ಮತ್ತು ತನ್ನ ತಾಯಿಯೊಂದಿಗೆ ನೆಲೆಸಿದ್ದ ಆಕೆ, ಇದೀಗ ಆಕೆ ದಿಢೀರನೇ ಜಾಗ ಖಾಲಿ ಮಾಡಿದ್ದಾಳೆ. ಮಠದ ಜಾಗವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿ ಸುಮಾರು 10-12 ವರ್ಷಗಳಿಂದ ರೇವತಿ ಅಲ್ಲಿಯೇ ವಾಸವಾಗಿದ್ದಳು. ರೇವತಿ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜಿ. ಹೊಸಳ್ಳಿಯಲ್ಲಿ ಶ್ರೀ ಜಡೆರುದ್ರ ಸ್ವಾಮಿ ಗದ್ದುಗೆ ಮಠವಿದ್ದು, ಮಠಕ್ಕೆ‌ ಸೇರಿದ 18 ಎಕರೆ ಜಾಗವಿತ್ತು.‌ ಈ ಜಾಗವನ್ನು ಗ್ರಾಮಸ್ಥರು ಮರುಘಾ ಮಠಕ್ಕೆ ಹಸ್ತಾಂತರ ಮಾಡಿದ್ದರು, ಮರುಘಾ ಮಠಕ್ಕೆ ಹಸ್ತಾಂತರವಾದ ಬಳಿಕ ಮಠದ ಪರವಾಗಿ ಇಲ್ಲಿ ರೇವತಿ ವಾಸವಾಗಿದ್ದಳು. 

ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more