ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

Published : Jan 29, 2023, 04:35 PM ISTUpdated : Jan 29, 2023, 04:46 PM IST

ಚಿತ್ರದುರ್ಗದ ಮುರುಘಾ ಶರಣರ ಆಪ್ತೆಯೊಬ್ಬಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ.
 

ಮುರುಘಾ ಶರಣರ ಆಪ್ತೆ ರೇವತಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದ ಪಡುವಲ‌ ಮಠದಲ್ಲಿದ್ದಳು. ಅಕ್ಕ ಮತ್ತು ತನ್ನ ತಾಯಿಯೊಂದಿಗೆ ನೆಲೆಸಿದ್ದ ಆಕೆ, ಇದೀಗ ಆಕೆ ದಿಢೀರನೇ ಜಾಗ ಖಾಲಿ ಮಾಡಿದ್ದಾಳೆ. ಮಠದ ಜಾಗವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿ ಸುಮಾರು 10-12 ವರ್ಷಗಳಿಂದ ರೇವತಿ ಅಲ್ಲಿಯೇ ವಾಸವಾಗಿದ್ದಳು. ರೇವತಿ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜಿ. ಹೊಸಳ್ಳಿಯಲ್ಲಿ ಶ್ರೀ ಜಡೆರುದ್ರ ಸ್ವಾಮಿ ಗದ್ದುಗೆ ಮಠವಿದ್ದು, ಮಠಕ್ಕೆ‌ ಸೇರಿದ 18 ಎಕರೆ ಜಾಗವಿತ್ತು.‌ ಈ ಜಾಗವನ್ನು ಗ್ರಾಮಸ್ಥರು ಮರುಘಾ ಮಠಕ್ಕೆ ಹಸ್ತಾಂತರ ಮಾಡಿದ್ದರು, ಮರುಘಾ ಮಠಕ್ಕೆ ಹಸ್ತಾಂತರವಾದ ಬಳಿಕ ಮಠದ ಪರವಾಗಿ ಇಲ್ಲಿ ರೇವತಿ ವಾಸವಾಗಿದ್ದಳು. 

ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more