ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

Published : Jan 29, 2023, 04:35 PM ISTUpdated : Jan 29, 2023, 04:46 PM IST

ಚಿತ್ರದುರ್ಗದ ಮುರುಘಾ ಶರಣರ ಆಪ್ತೆಯೊಬ್ಬಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ.
 

ಮುರುಘಾ ಶರಣರ ಆಪ್ತೆ ರೇವತಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದ ಪಡುವಲ‌ ಮಠದಲ್ಲಿದ್ದಳು. ಅಕ್ಕ ಮತ್ತು ತನ್ನ ತಾಯಿಯೊಂದಿಗೆ ನೆಲೆಸಿದ್ದ ಆಕೆ, ಇದೀಗ ಆಕೆ ದಿಢೀರನೇ ಜಾಗ ಖಾಲಿ ಮಾಡಿದ್ದಾಳೆ. ಮಠದ ಜಾಗವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿ ಸುಮಾರು 10-12 ವರ್ಷಗಳಿಂದ ರೇವತಿ ಅಲ್ಲಿಯೇ ವಾಸವಾಗಿದ್ದಳು. ರೇವತಿ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜಿ. ಹೊಸಳ್ಳಿಯಲ್ಲಿ ಶ್ರೀ ಜಡೆರುದ್ರ ಸ್ವಾಮಿ ಗದ್ದುಗೆ ಮಠವಿದ್ದು, ಮಠಕ್ಕೆ‌ ಸೇರಿದ 18 ಎಕರೆ ಜಾಗವಿತ್ತು.‌ ಈ ಜಾಗವನ್ನು ಗ್ರಾಮಸ್ಥರು ಮರುಘಾ ಮಠಕ್ಕೆ ಹಸ್ತಾಂತರ ಮಾಡಿದ್ದರು, ಮರುಘಾ ಮಠಕ್ಕೆ ಹಸ್ತಾಂತರವಾದ ಬಳಿಕ ಮಠದ ಪರವಾಗಿ ಇಲ್ಲಿ ರೇವತಿ ವಾಸವಾಗಿದ್ದಳು. 

ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more