ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

Published : Jan 29, 2023, 04:35 PM ISTUpdated : Jan 29, 2023, 04:46 PM IST

ಚಿತ್ರದುರ್ಗದ ಮುರುಘಾ ಶರಣರ ಆಪ್ತೆಯೊಬ್ಬಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ.
 

ಮುರುಘಾ ಶರಣರ ಆಪ್ತೆ ರೇವತಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದ ಪಡುವಲ‌ ಮಠದಲ್ಲಿದ್ದಳು. ಅಕ್ಕ ಮತ್ತು ತನ್ನ ತಾಯಿಯೊಂದಿಗೆ ನೆಲೆಸಿದ್ದ ಆಕೆ, ಇದೀಗ ಆಕೆ ದಿಢೀರನೇ ಜಾಗ ಖಾಲಿ ಮಾಡಿದ್ದಾಳೆ. ಮಠದ ಜಾಗವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿ ಸುಮಾರು 10-12 ವರ್ಷಗಳಿಂದ ರೇವತಿ ಅಲ್ಲಿಯೇ ವಾಸವಾಗಿದ್ದಳು. ರೇವತಿ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜಿ. ಹೊಸಳ್ಳಿಯಲ್ಲಿ ಶ್ರೀ ಜಡೆರುದ್ರ ಸ್ವಾಮಿ ಗದ್ದುಗೆ ಮಠವಿದ್ದು, ಮಠಕ್ಕೆ‌ ಸೇರಿದ 18 ಎಕರೆ ಜಾಗವಿತ್ತು.‌ ಈ ಜಾಗವನ್ನು ಗ್ರಾಮಸ್ಥರು ಮರುಘಾ ಮಠಕ್ಕೆ ಹಸ್ತಾಂತರ ಮಾಡಿದ್ದರು, ಮರುಘಾ ಮಠಕ್ಕೆ ಹಸ್ತಾಂತರವಾದ ಬಳಿಕ ಮಠದ ಪರವಾಗಿ ಇಲ್ಲಿ ರೇವತಿ ವಾಸವಾಗಿದ್ದಳು. 

ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more