ಮುಂಗಾರು ವಿಳಂಬ..ಬರಗಾಲದ ಭೀತಿ: ಮಳೆ ಬರಲೆಂದು ಮುಸ್ಲಿಮರಿಂದ ಕಣ್ಣೀರ ಪ್ರಾರ್ಥನೆ..!

ಮುಂಗಾರು ವಿಳಂಬ..ಬರಗಾಲದ ಭೀತಿ: ಮಳೆ ಬರಲೆಂದು ಮುಸ್ಲಿಮರಿಂದ ಕಣ್ಣೀರ ಪ್ರಾರ್ಥನೆ..!

Published : Jun 24, 2023, 03:02 PM IST

ಮುಂಗಾರು ಮಳೆಯಾಗಲಿ ಎಂದು ಬೆಳಗಾವಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಕಣ್ಣೀರು ಹಾಕಿ ಪ್ರಾರ್ಥನೆ ಮಾಡಿದ್ದಾರೆ.

ಬೆಳಗಾವಿ: ಮುಂಗಾರು ವಿಳಂಬವಾಗಿದ್ದು, ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬೆಳಗಾವಿಯಲ್ಲಿ ಸಾವಿರಾರು ಮುಸ್ಲಿಮರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಕಣ್ಣೀರು ಹಾಕಿ ಪ್ರಾರ್ಥನೆ ಮಾಡಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಇನ್ನೂ ಆರಂಭವಾಗದಿದ್ದರಿಂದ, ಹಲವು ಕಡೆ ಕುಡಿಯುವ ನೀರಿಗೂ ತೊಂದರೆ ಉಂಟಾಗಿದೆ. ಇನ್ನೂ ಘಟಪ್ರಭಾ ನದಿಯಲ್ಲಿ ನೀರು ಖಾಲಿಯಾಗಿರುವ ಹಿನ್ನೆಲೆ ಲಕ್ಷಾಂತರ ಮೀನುಗಳು ಸಾವಿಗೀಡಾಗಿವೆ. ಅಲ್ಲದೇ ನದಿಯಿಂದ ದುರ್ವಾಸನೆ ಬರುತ್ತಿದೆ.

ಇದನ್ನೂ ವೀಕ್ಷಿಸಿ: ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!