ಮುಂಗಾರು ವಿಳಂಬ..ಬರಗಾಲದ ಭೀತಿ: ಮಳೆ ಬರಲೆಂದು ಮುಸ್ಲಿಮರಿಂದ ಕಣ್ಣೀರ ಪ್ರಾರ್ಥನೆ..!

ಮುಂಗಾರು ವಿಳಂಬ..ಬರಗಾಲದ ಭೀತಿ: ಮಳೆ ಬರಲೆಂದು ಮುಸ್ಲಿಮರಿಂದ ಕಣ್ಣೀರ ಪ್ರಾರ್ಥನೆ..!

Published : Jun 24, 2023, 03:02 PM IST

ಮುಂಗಾರು ಮಳೆಯಾಗಲಿ ಎಂದು ಬೆಳಗಾವಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಕಣ್ಣೀರು ಹಾಕಿ ಪ್ರಾರ್ಥನೆ ಮಾಡಿದ್ದಾರೆ.

ಬೆಳಗಾವಿ: ಮುಂಗಾರು ವಿಳಂಬವಾಗಿದ್ದು, ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬೆಳಗಾವಿಯಲ್ಲಿ ಸಾವಿರಾರು ಮುಸ್ಲಿಮರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಕಣ್ಣೀರು ಹಾಕಿ ಪ್ರಾರ್ಥನೆ ಮಾಡಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಇನ್ನೂ ಆರಂಭವಾಗದಿದ್ದರಿಂದ, ಹಲವು ಕಡೆ ಕುಡಿಯುವ ನೀರಿಗೂ ತೊಂದರೆ ಉಂಟಾಗಿದೆ. ಇನ್ನೂ ಘಟಪ್ರಭಾ ನದಿಯಲ್ಲಿ ನೀರು ಖಾಲಿಯಾಗಿರುವ ಹಿನ್ನೆಲೆ ಲಕ್ಷಾಂತರ ಮೀನುಗಳು ಸಾವಿಗೀಡಾಗಿವೆ. ಅಲ್ಲದೇ ನದಿಯಿಂದ ದುರ್ವಾಸನೆ ಬರುತ್ತಿದೆ.

ಇದನ್ನೂ ವೀಕ್ಷಿಸಿ: ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?