ಮುಂಗಾರು ವಿಳಂಬ..ಬರಗಾಲದ ಭೀತಿ: ಮಳೆ ಬರಲೆಂದು ಮುಸ್ಲಿಮರಿಂದ ಕಣ್ಣೀರ ಪ್ರಾರ್ಥನೆ..!

ಮುಂಗಾರು ವಿಳಂಬ..ಬರಗಾಲದ ಭೀತಿ: ಮಳೆ ಬರಲೆಂದು ಮುಸ್ಲಿಮರಿಂದ ಕಣ್ಣೀರ ಪ್ರಾರ್ಥನೆ..!

Published : Jun 24, 2023, 03:02 PM IST

ಮುಂಗಾರು ಮಳೆಯಾಗಲಿ ಎಂದು ಬೆಳಗಾವಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಕಣ್ಣೀರು ಹಾಕಿ ಪ್ರಾರ್ಥನೆ ಮಾಡಿದ್ದಾರೆ.

ಬೆಳಗಾವಿ: ಮುಂಗಾರು ವಿಳಂಬವಾಗಿದ್ದು, ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬೆಳಗಾವಿಯಲ್ಲಿ ಸಾವಿರಾರು ಮುಸ್ಲಿಮರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಕಣ್ಣೀರು ಹಾಕಿ ಪ್ರಾರ್ಥನೆ ಮಾಡಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಇನ್ನೂ ಆರಂಭವಾಗದಿದ್ದರಿಂದ, ಹಲವು ಕಡೆ ಕುಡಿಯುವ ನೀರಿಗೂ ತೊಂದರೆ ಉಂಟಾಗಿದೆ. ಇನ್ನೂ ಘಟಪ್ರಭಾ ನದಿಯಲ್ಲಿ ನೀರು ಖಾಲಿಯಾಗಿರುವ ಹಿನ್ನೆಲೆ ಲಕ್ಷಾಂತರ ಮೀನುಗಳು ಸಾವಿಗೀಡಾಗಿವೆ. ಅಲ್ಲದೇ ನದಿಯಿಂದ ದುರ್ವಾಸನೆ ಬರುತ್ತಿದೆ.

ಇದನ್ನೂ ವೀಕ್ಷಿಸಿ: ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!