ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ರೇಣುಕಾಚಾರ್ಯ ವಿರುದ್ಧ ಸಿಡಿದೆದ್ದ ಮುಸ್ಲಿಮರು

ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ರೇಣುಕಾಚಾರ್ಯ ವಿರುದ್ಧ ಸಿಡಿದೆದ್ದ ಮುಸ್ಲಿಮರು

Published : Jan 22, 2020, 06:30 PM ISTUpdated : Jan 22, 2020, 07:07 PM IST

ಪೌರತ್ವ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಮುಸ್ಲಿಂರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಂಘಟನೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ಶಿವಮೊಗ್ಗ, (ಜ.22): ಬಳ್ಳಾರಿಯಲ್ಲಿ ಬಿಜೆಪಿ ಶಾಸಕ  ಜಿ.ಸೋಮಶೇಖರ ರೆಡ್ಡಿ, ಮುಸ್ಲಿಂ ಸಮುದಾಯದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾಯ್ತು. ಈಗ  ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸರದಿ. ಒಂದಲ್ಲ ಒಂದು ವಿವಾದಲ್ಲಿರುವ ರೇಣುಕಾಚಾರ್ಯ ಈಗ ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

'ಮುಸ್ಲಿಮರ ಕೇರಿಗೆ ಬಂದ ಹಣ ಹಿಂದುಗಳ ಕೇರಿಗೆ ನೀಡುವೆ' 

ಮೊನ್ನೆ ಹೊನ್ನಾಳಿಯಲ್ಲಿ ನಡೆದ  ಸಿಎಎ ಜಾಗೃತಿ ಸಮಾವೇಶದಲ್ಲಿ ರೇಣುಕಾಚಾರ್ಯ ಅವರು ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡುತ್ತಾರೆ. ನಿಮ್ಮನ್ನು ಎಲ್ಲಿ ಇಡಬೇಕೋ ಅಲ್ಲೇ ಇಡುತ್ತೇವೆ, ಮುಸ್ಲಿಂ ಕೇರಿಗೆ ಬಂದ ಅನುದಾನವನ್ನು ಹಿಂದೂಗಳ ಕೇರಿಗೆ ಹಾಕಿ ಅವರನ್ನು ಅಭಿವೃದ್ಧಿ ಮಾಡುತ್ತೇನೆ. ಇನ್ಮುಂದೆ ರಾಜಕಾರಣ ಏನು ಎನ್ನುವುದನ್ನು ಮಾಡಿ ತೋರಿಸುತ್ತೇನೆ ಎಂದು ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಪ್ರಚೋನಕಾರಿ ಭಾಷಣ ಮಾಡಿದ್ದರು. ಇದರಿಂದ ಶಿವಮೊಗ್ಗದಲ್ಲಿ ಇಂದು (ಬುಧವಾರ) ಮುಸ್ಲಿಂ ಸಮುದಾಯ ಸಿಡಿದೆದ್ದಿದ್ದು, ರೇಣುಕಾಚಾರ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!