ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ರೇಣುಕಾಚಾರ್ಯ ವಿರುದ್ಧ ಸಿಡಿದೆದ್ದ ಮುಸ್ಲಿಮರು

ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ರೇಣುಕಾಚಾರ್ಯ ವಿರುದ್ಧ ಸಿಡಿದೆದ್ದ ಮುಸ್ಲಿಮರು

Published : Jan 22, 2020, 06:30 PM ISTUpdated : Jan 22, 2020, 07:07 PM IST

ಪೌರತ್ವ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಮುಸ್ಲಿಂರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಂಘಟನೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ಶಿವಮೊಗ್ಗ, (ಜ.22): ಬಳ್ಳಾರಿಯಲ್ಲಿ ಬಿಜೆಪಿ ಶಾಸಕ  ಜಿ.ಸೋಮಶೇಖರ ರೆಡ್ಡಿ, ಮುಸ್ಲಿಂ ಸಮುದಾಯದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾಯ್ತು. ಈಗ  ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸರದಿ. ಒಂದಲ್ಲ ಒಂದು ವಿವಾದಲ್ಲಿರುವ ರೇಣುಕಾಚಾರ್ಯ ಈಗ ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

'ಮುಸ್ಲಿಮರ ಕೇರಿಗೆ ಬಂದ ಹಣ ಹಿಂದುಗಳ ಕೇರಿಗೆ ನೀಡುವೆ' 

ಮೊನ್ನೆ ಹೊನ್ನಾಳಿಯಲ್ಲಿ ನಡೆದ  ಸಿಎಎ ಜಾಗೃತಿ ಸಮಾವೇಶದಲ್ಲಿ ರೇಣುಕಾಚಾರ್ಯ ಅವರು ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡುತ್ತಾರೆ. ನಿಮ್ಮನ್ನು ಎಲ್ಲಿ ಇಡಬೇಕೋ ಅಲ್ಲೇ ಇಡುತ್ತೇವೆ, ಮುಸ್ಲಿಂ ಕೇರಿಗೆ ಬಂದ ಅನುದಾನವನ್ನು ಹಿಂದೂಗಳ ಕೇರಿಗೆ ಹಾಕಿ ಅವರನ್ನು ಅಭಿವೃದ್ಧಿ ಮಾಡುತ್ತೇನೆ. ಇನ್ಮುಂದೆ ರಾಜಕಾರಣ ಏನು ಎನ್ನುವುದನ್ನು ಮಾಡಿ ತೋರಿಸುತ್ತೇನೆ ಎಂದು ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಪ್ರಚೋನಕಾರಿ ಭಾಷಣ ಮಾಡಿದ್ದರು. ಇದರಿಂದ ಶಿವಮೊಗ್ಗದಲ್ಲಿ ಇಂದು (ಬುಧವಾರ) ಮುಸ್ಲಿಂ ಸಮುದಾಯ ಸಿಡಿದೆದ್ದಿದ್ದು, ರೇಣುಕಾಚಾರ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ