ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನ ದರ್ಶನ ಪಡೆದ ಮುಸ್ಲಿಂ ಕುಟುಂಬ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನ ದರ್ಶನ ಪಡೆದ ಮುಸ್ಲಿಂ ಕುಟುಂಬ

Published : Sep 01, 2022, 06:45 PM ISTUpdated : Sep 01, 2022, 06:46 PM IST

ವಿವಾದದ ಮಧ್ಯೆ ಮುಸ್ಲಿಂ ಕುಟುಂಬವೊಂದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ ಗಣೇಶನ ದರ್ಶನ ಪಡೆದು ಅಚ್ಚರಿ ಮೂಡಿಸಿದೆ.

ಹುಬ್ಬಳ್ಳಿ, (ಸೆಪ್ಟೆಂಬರ್.01): ಪ್ರಸ್ತುತ ಕರ್ನಾಟಕದಲ್ಲಿ ಹಿಂದೂ ಮುಸ್ಲಿಮರ ಮಧ್ಯೆ ಧರ್ಮ ದಂಗಲ್ ಹಾಗೂ ಧಾರ್ಮಿಕ ಆಚರಣೆ ವಿಚಾರವಾಗಿ ಒಂದಲ್ಲ ಒಂದು ವಿವಾದಗಳು ಆಗುತ್ತಲೇ ಇವೆ. ಇವೆಲ್ಲಾ ಈ ಬಾರಿ ಗಣೇಶೋತ್ಸವವನ್ನೂ ಸಹ ಬಿಟ್ಟಿಲ್ಲ.

ಹೌದು...ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹಿಂದೂ-ಮುಸ್ಲಿಂ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಈ ಬಾರಿ ಈದ್ಗಾದಲ್ಲಿ ಗಣೇಶನನ್ನು ಕೂಡಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಪಣ ತೊಟ್ಟು ಹಠ ಸಾಧಿಸಿವೆ. ಮತ್ತೊಂದೆಡೆ ಮುಸ್ಲಿಂ ಸಂಘಟನೆಗಳು ಈದ್ಗಾದಲ್ಲಿ ಗಣೇಶೋತ್ಸವ ಬೇಡವೆಂದು ಹೋರಾಟ ಮಾಡಿವೆ. 

Ganesh Chaturthi: ಮಾದರಿಯಾಯ್ತು ಬಾಗಲಕೋಟೆಯ ಹಿಂದೂ-ಮುಸ್ಲಿಂ ಭಾವೈಕ್ಯತೆ ಗಣೇಶ

ಇದರ ಮಧ್ಯೆ ಮುಸ್ಲಿಂ ಕುಟುಂಬವೊಂದು  ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ  ಗಣೇಶನ ದರ್ಶನ ಪಡೆದು ಅಚ್ಚರಿ ಮೂಡಿಸಿದೆ.ಮಗುವಿನ ಜೊತೆ ಆಗಮಿಸಿದ ದಂಪತಿ ಈದ್ಗಾ ಗಣೇಶ ದರ್ಶನ ಪಡೆದರು. ಹಾಗೇ ಪೆಂಡಾಲ್ ಎದುರು ವಿತರಿಸುತ್ತಿರುವ ಪ್ರಸಾದ ಸ್ವೀಕರಿಸಿ ತೆರಳಿರುವುದು ವಿಶೇಷವಾಗಿತ್ತು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more