ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನ ದರ್ಶನ ಪಡೆದ ಮುಸ್ಲಿಂ ಕುಟುಂಬ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನ ದರ್ಶನ ಪಡೆದ ಮುಸ್ಲಿಂ ಕುಟುಂಬ

Published : Sep 01, 2022, 06:45 PM ISTUpdated : Sep 01, 2022, 06:46 PM IST

ವಿವಾದದ ಮಧ್ಯೆ ಮುಸ್ಲಿಂ ಕುಟುಂಬವೊಂದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ ಗಣೇಶನ ದರ್ಶನ ಪಡೆದು ಅಚ್ಚರಿ ಮೂಡಿಸಿದೆ.

ಹುಬ್ಬಳ್ಳಿ, (ಸೆಪ್ಟೆಂಬರ್.01): ಪ್ರಸ್ತುತ ಕರ್ನಾಟಕದಲ್ಲಿ ಹಿಂದೂ ಮುಸ್ಲಿಮರ ಮಧ್ಯೆ ಧರ್ಮ ದಂಗಲ್ ಹಾಗೂ ಧಾರ್ಮಿಕ ಆಚರಣೆ ವಿಚಾರವಾಗಿ ಒಂದಲ್ಲ ಒಂದು ವಿವಾದಗಳು ಆಗುತ್ತಲೇ ಇವೆ. ಇವೆಲ್ಲಾ ಈ ಬಾರಿ ಗಣೇಶೋತ್ಸವವನ್ನೂ ಸಹ ಬಿಟ್ಟಿಲ್ಲ.

ಹೌದು...ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹಿಂದೂ-ಮುಸ್ಲಿಂ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಈ ಬಾರಿ ಈದ್ಗಾದಲ್ಲಿ ಗಣೇಶನನ್ನು ಕೂಡಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಪಣ ತೊಟ್ಟು ಹಠ ಸಾಧಿಸಿವೆ. ಮತ್ತೊಂದೆಡೆ ಮುಸ್ಲಿಂ ಸಂಘಟನೆಗಳು ಈದ್ಗಾದಲ್ಲಿ ಗಣೇಶೋತ್ಸವ ಬೇಡವೆಂದು ಹೋರಾಟ ಮಾಡಿವೆ. 

Ganesh Chaturthi: ಮಾದರಿಯಾಯ್ತು ಬಾಗಲಕೋಟೆಯ ಹಿಂದೂ-ಮುಸ್ಲಿಂ ಭಾವೈಕ್ಯತೆ ಗಣೇಶ

ಇದರ ಮಧ್ಯೆ ಮುಸ್ಲಿಂ ಕುಟುಂಬವೊಂದು  ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ  ಗಣೇಶನ ದರ್ಶನ ಪಡೆದು ಅಚ್ಚರಿ ಮೂಡಿಸಿದೆ.ಮಗುವಿನ ಜೊತೆ ಆಗಮಿಸಿದ ದಂಪತಿ ಈದ್ಗಾ ಗಣೇಶ ದರ್ಶನ ಪಡೆದರು. ಹಾಗೇ ಪೆಂಡಾಲ್ ಎದುರು ವಿತರಿಸುತ್ತಿರುವ ಪ್ರಸಾದ ಸ್ವೀಕರಿಸಿ ತೆರಳಿರುವುದು ವಿಶೇಷವಾಗಿತ್ತು.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more