ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನ ದರ್ಶನ ಪಡೆದ ಮುಸ್ಲಿಂ ಕುಟುಂಬ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನ ದರ್ಶನ ಪಡೆದ ಮುಸ್ಲಿಂ ಕುಟುಂಬ

Published : Sep 01, 2022, 06:45 PM ISTUpdated : Sep 01, 2022, 06:46 PM IST

ವಿವಾದದ ಮಧ್ಯೆ ಮುಸ್ಲಿಂ ಕುಟುಂಬವೊಂದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ ಗಣೇಶನ ದರ್ಶನ ಪಡೆದು ಅಚ್ಚರಿ ಮೂಡಿಸಿದೆ.

ಹುಬ್ಬಳ್ಳಿ, (ಸೆಪ್ಟೆಂಬರ್.01): ಪ್ರಸ್ತುತ ಕರ್ನಾಟಕದಲ್ಲಿ ಹಿಂದೂ ಮುಸ್ಲಿಮರ ಮಧ್ಯೆ ಧರ್ಮ ದಂಗಲ್ ಹಾಗೂ ಧಾರ್ಮಿಕ ಆಚರಣೆ ವಿಚಾರವಾಗಿ ಒಂದಲ್ಲ ಒಂದು ವಿವಾದಗಳು ಆಗುತ್ತಲೇ ಇವೆ. ಇವೆಲ್ಲಾ ಈ ಬಾರಿ ಗಣೇಶೋತ್ಸವವನ್ನೂ ಸಹ ಬಿಟ್ಟಿಲ್ಲ.

ಹೌದು...ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹಿಂದೂ-ಮುಸ್ಲಿಂ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಈ ಬಾರಿ ಈದ್ಗಾದಲ್ಲಿ ಗಣೇಶನನ್ನು ಕೂಡಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಪಣ ತೊಟ್ಟು ಹಠ ಸಾಧಿಸಿವೆ. ಮತ್ತೊಂದೆಡೆ ಮುಸ್ಲಿಂ ಸಂಘಟನೆಗಳು ಈದ್ಗಾದಲ್ಲಿ ಗಣೇಶೋತ್ಸವ ಬೇಡವೆಂದು ಹೋರಾಟ ಮಾಡಿವೆ. 

Ganesh Chaturthi: ಮಾದರಿಯಾಯ್ತು ಬಾಗಲಕೋಟೆಯ ಹಿಂದೂ-ಮುಸ್ಲಿಂ ಭಾವೈಕ್ಯತೆ ಗಣೇಶ

ಇದರ ಮಧ್ಯೆ ಮುಸ್ಲಿಂ ಕುಟುಂಬವೊಂದು  ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ  ಗಣೇಶನ ದರ್ಶನ ಪಡೆದು ಅಚ್ಚರಿ ಮೂಡಿಸಿದೆ.ಮಗುವಿನ ಜೊತೆ ಆಗಮಿಸಿದ ದಂಪತಿ ಈದ್ಗಾ ಗಣೇಶ ದರ್ಶನ ಪಡೆದರು. ಹಾಗೇ ಪೆಂಡಾಲ್ ಎದುರು ವಿತರಿಸುತ್ತಿರುವ ಪ್ರಸಾದ ಸ್ವೀಕರಿಸಿ ತೆರಳಿರುವುದು ವಿಶೇಷವಾಗಿತ್ತು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more