ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನ ದರ್ಶನ ಪಡೆದ ಮುಸ್ಲಿಂ ಕುಟುಂಬ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನ ದರ್ಶನ ಪಡೆದ ಮುಸ್ಲಿಂ ಕುಟುಂಬ

Published : Sep 01, 2022, 06:45 PM ISTUpdated : Sep 01, 2022, 06:46 PM IST

ವಿವಾದದ ಮಧ್ಯೆ ಮುಸ್ಲಿಂ ಕುಟುಂಬವೊಂದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ ಗಣೇಶನ ದರ್ಶನ ಪಡೆದು ಅಚ್ಚರಿ ಮೂಡಿಸಿದೆ.

ಹುಬ್ಬಳ್ಳಿ, (ಸೆಪ್ಟೆಂಬರ್.01): ಪ್ರಸ್ತುತ ಕರ್ನಾಟಕದಲ್ಲಿ ಹಿಂದೂ ಮುಸ್ಲಿಮರ ಮಧ್ಯೆ ಧರ್ಮ ದಂಗಲ್ ಹಾಗೂ ಧಾರ್ಮಿಕ ಆಚರಣೆ ವಿಚಾರವಾಗಿ ಒಂದಲ್ಲ ಒಂದು ವಿವಾದಗಳು ಆಗುತ್ತಲೇ ಇವೆ. ಇವೆಲ್ಲಾ ಈ ಬಾರಿ ಗಣೇಶೋತ್ಸವವನ್ನೂ ಸಹ ಬಿಟ್ಟಿಲ್ಲ.

ಹೌದು...ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹಿಂದೂ-ಮುಸ್ಲಿಂ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಈ ಬಾರಿ ಈದ್ಗಾದಲ್ಲಿ ಗಣೇಶನನ್ನು ಕೂಡಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಪಣ ತೊಟ್ಟು ಹಠ ಸಾಧಿಸಿವೆ. ಮತ್ತೊಂದೆಡೆ ಮುಸ್ಲಿಂ ಸಂಘಟನೆಗಳು ಈದ್ಗಾದಲ್ಲಿ ಗಣೇಶೋತ್ಸವ ಬೇಡವೆಂದು ಹೋರಾಟ ಮಾಡಿವೆ. 

Ganesh Chaturthi: ಮಾದರಿಯಾಯ್ತು ಬಾಗಲಕೋಟೆಯ ಹಿಂದೂ-ಮುಸ್ಲಿಂ ಭಾವೈಕ್ಯತೆ ಗಣೇಶ

ಇದರ ಮಧ್ಯೆ ಮುಸ್ಲಿಂ ಕುಟುಂಬವೊಂದು  ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ  ಗಣೇಶನ ದರ್ಶನ ಪಡೆದು ಅಚ್ಚರಿ ಮೂಡಿಸಿದೆ.ಮಗುವಿನ ಜೊತೆ ಆಗಮಿಸಿದ ದಂಪತಿ ಈದ್ಗಾ ಗಣೇಶ ದರ್ಶನ ಪಡೆದರು. ಹಾಗೇ ಪೆಂಡಾಲ್ ಎದುರು ವಿತರಿಸುತ್ತಿರುವ ಪ್ರಸಾದ ಸ್ವೀಕರಿಸಿ ತೆರಳಿರುವುದು ವಿಶೇಷವಾಗಿತ್ತು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more