Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Published : Aug 16, 2022, 03:06 PM IST

Shivamogga Assault Case: ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್‌ ಬಂದ್ರೆ ಸರಿ ಇರಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ 

ಬೆಂಗಳೂರು (ಆ. 16):  ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ  ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗಲಾಟೆ ಬಗ್ಗೆ ಬೆಂಗಳೂರಲ್ಲಿ ಮಾತನಾಡಿರುವ ಈಶ್ವರಪ್ಪ "ಇಡೀ ಹಿಂದೂ ಸಮಾಜ ಎದ್ರೆ ಮುಸಲ್ಮಾನರು ಏನಾಗ್ತಾರೆ? ಆದರೆ ಹಿಂದೂಗಳು ಶಾಂತಿಪ್ರಿಯರು" ಎಂದು ಹೇಳಿದ್ದಾರೆ. "ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್ಡ ಬಂದ್ರೆ ಸರಿ ಇರಲ್ಲ, ನೀವು ನಿಮ್ಮ ಹಬ್ಬ ಮಾಡಲ್ವಾ? ನಾವು ಬೆಂಬಲ್ ಕೊಡಲ್ವಾ? ನಮ್ಮ ತಂಟೆಗೆ ಬರಬೇಡಿ" ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ 2 ದಿನಗಳ ಹಿಂದೆ ಆರಂಭವಾಗಿದ್ದ ವೀರ ಸಾವರ್ಕರ್‌ ಪೋಟೋ ವಿವಾದ ಮತ್ತೆ ಭುಗಿಲೆದ್ದಿದೆ. ಗಾಂಧಿ ಬಜಾರಿನ ಉಪ್ಪಾರ ಕೇರಿಯಲ್ಲಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಮುಸ್ಲಿಮ್ ಹಿರಿಯರೇ, ಗೂಂಡಾಗಳಿಗೆ ಬುದ್ಧಿ ಹೇಳಿ: ಈಶ್ವರಪ್ಪ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more