Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Published : Aug 16, 2022, 03:06 PM IST

Shivamogga Assault Case: ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್‌ ಬಂದ್ರೆ ಸರಿ ಇರಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ 

ಬೆಂಗಳೂರು (ಆ. 16):  ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ  ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗಲಾಟೆ ಬಗ್ಗೆ ಬೆಂಗಳೂರಲ್ಲಿ ಮಾತನಾಡಿರುವ ಈಶ್ವರಪ್ಪ "ಇಡೀ ಹಿಂದೂ ಸಮಾಜ ಎದ್ರೆ ಮುಸಲ್ಮಾನರು ಏನಾಗ್ತಾರೆ? ಆದರೆ ಹಿಂದೂಗಳು ಶಾಂತಿಪ್ರಿಯರು" ಎಂದು ಹೇಳಿದ್ದಾರೆ. "ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್ಡ ಬಂದ್ರೆ ಸರಿ ಇರಲ್ಲ, ನೀವು ನಿಮ್ಮ ಹಬ್ಬ ಮಾಡಲ್ವಾ? ನಾವು ಬೆಂಬಲ್ ಕೊಡಲ್ವಾ? ನಮ್ಮ ತಂಟೆಗೆ ಬರಬೇಡಿ" ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ 2 ದಿನಗಳ ಹಿಂದೆ ಆರಂಭವಾಗಿದ್ದ ವೀರ ಸಾವರ್ಕರ್‌ ಪೋಟೋ ವಿವಾದ ಮತ್ತೆ ಭುಗಿಲೆದ್ದಿದೆ. ಗಾಂಧಿ ಬಜಾರಿನ ಉಪ್ಪಾರ ಕೇರಿಯಲ್ಲಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಮುಸ್ಲಿಮ್ ಹಿರಿಯರೇ, ಗೂಂಡಾಗಳಿಗೆ ಬುದ್ಧಿ ಹೇಳಿ: ಈಶ್ವರಪ್ಪ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more