Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Published : Aug 16, 2022, 03:06 PM IST

Shivamogga Assault Case: ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್‌ ಬಂದ್ರೆ ಸರಿ ಇರಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ 

ಬೆಂಗಳೂರು (ಆ. 16):  ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ  ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗಲಾಟೆ ಬಗ್ಗೆ ಬೆಂಗಳೂರಲ್ಲಿ ಮಾತನಾಡಿರುವ ಈಶ್ವರಪ್ಪ "ಇಡೀ ಹಿಂದೂ ಸಮಾಜ ಎದ್ರೆ ಮುಸಲ್ಮಾನರು ಏನಾಗ್ತಾರೆ? ಆದರೆ ಹಿಂದೂಗಳು ಶಾಂತಿಪ್ರಿಯರು" ಎಂದು ಹೇಳಿದ್ದಾರೆ. "ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್ಡ ಬಂದ್ರೆ ಸರಿ ಇರಲ್ಲ, ನೀವು ನಿಮ್ಮ ಹಬ್ಬ ಮಾಡಲ್ವಾ? ನಾವು ಬೆಂಬಲ್ ಕೊಡಲ್ವಾ? ನಮ್ಮ ತಂಟೆಗೆ ಬರಬೇಡಿ" ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ 2 ದಿನಗಳ ಹಿಂದೆ ಆರಂಭವಾಗಿದ್ದ ವೀರ ಸಾವರ್ಕರ್‌ ಪೋಟೋ ವಿವಾದ ಮತ್ತೆ ಭುಗಿಲೆದ್ದಿದೆ. ಗಾಂಧಿ ಬಜಾರಿನ ಉಪ್ಪಾರ ಕೇರಿಯಲ್ಲಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಮುಸ್ಲಿಮ್ ಹಿರಿಯರೇ, ಗೂಂಡಾಗಳಿಗೆ ಬುದ್ಧಿ ಹೇಳಿ: ಈಶ್ವರಪ್ಪ

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more