Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Published : Aug 16, 2022, 03:06 PM IST

Shivamogga Assault Case: ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್‌ ಬಂದ್ರೆ ಸರಿ ಇರಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ 

ಬೆಂಗಳೂರು (ಆ. 16):  ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ  ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗಲಾಟೆ ಬಗ್ಗೆ ಬೆಂಗಳೂರಲ್ಲಿ ಮಾತನಾಡಿರುವ ಈಶ್ವರಪ್ಪ "ಇಡೀ ಹಿಂದೂ ಸಮಾಜ ಎದ್ರೆ ಮುಸಲ್ಮಾನರು ಏನಾಗ್ತಾರೆ? ಆದರೆ ಹಿಂದೂಗಳು ಶಾಂತಿಪ್ರಿಯರು" ಎಂದು ಹೇಳಿದ್ದಾರೆ. "ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್ಡ ಬಂದ್ರೆ ಸರಿ ಇರಲ್ಲ, ನೀವು ನಿಮ್ಮ ಹಬ್ಬ ಮಾಡಲ್ವಾ? ನಾವು ಬೆಂಬಲ್ ಕೊಡಲ್ವಾ? ನಮ್ಮ ತಂಟೆಗೆ ಬರಬೇಡಿ" ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ 2 ದಿನಗಳ ಹಿಂದೆ ಆರಂಭವಾಗಿದ್ದ ವೀರ ಸಾವರ್ಕರ್‌ ಪೋಟೋ ವಿವಾದ ಮತ್ತೆ ಭುಗಿಲೆದ್ದಿದೆ. ಗಾಂಧಿ ಬಜಾರಿನ ಉಪ್ಪಾರ ಕೇರಿಯಲ್ಲಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಮುಸ್ಲಿಮ್ ಹಿರಿಯರೇ, ಗೂಂಡಾಗಳಿಗೆ ಬುದ್ಧಿ ಹೇಳಿ: ಈಶ್ವರಪ್ಪ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more