Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Published : Aug 16, 2022, 03:06 PM IST

Shivamogga Assault Case: ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್‌ ಬಂದ್ರೆ ಸರಿ ಇರಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ 

ಬೆಂಗಳೂರು (ಆ. 16):  ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ  ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗಲಾಟೆ ಬಗ್ಗೆ ಬೆಂಗಳೂರಲ್ಲಿ ಮಾತನಾಡಿರುವ ಈಶ್ವರಪ್ಪ "ಇಡೀ ಹಿಂದೂ ಸಮಾಜ ಎದ್ರೆ ಮುಸಲ್ಮಾನರು ಏನಾಗ್ತಾರೆ? ಆದರೆ ಹಿಂದೂಗಳು ಶಾಂತಿಪ್ರಿಯರು" ಎಂದು ಹೇಳಿದ್ದಾರೆ. "ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್ಡ ಬಂದ್ರೆ ಸರಿ ಇರಲ್ಲ, ನೀವು ನಿಮ್ಮ ಹಬ್ಬ ಮಾಡಲ್ವಾ? ನಾವು ಬೆಂಬಲ್ ಕೊಡಲ್ವಾ? ನಮ್ಮ ತಂಟೆಗೆ ಬರಬೇಡಿ" ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ 2 ದಿನಗಳ ಹಿಂದೆ ಆರಂಭವಾಗಿದ್ದ ವೀರ ಸಾವರ್ಕರ್‌ ಪೋಟೋ ವಿವಾದ ಮತ್ತೆ ಭುಗಿಲೆದ್ದಿದೆ. ಗಾಂಧಿ ಬಜಾರಿನ ಉಪ್ಪಾರ ಕೇರಿಯಲ್ಲಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಮುಸ್ಲಿಮ್ ಹಿರಿಯರೇ, ಗೂಂಡಾಗಳಿಗೆ ಬುದ್ಧಿ ಹೇಳಿ: ಈಶ್ವರಪ್ಪ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more