Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Shivamogga Violence: ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ: ಈಶ್ವರಪ್ಪ ಆರೋಪ

Published : Aug 16, 2022, 03:06 PM IST

Shivamogga Assault Case: ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್‌ ಬಂದ್ರೆ ಸರಿ ಇರಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ 

ಬೆಂಗಳೂರು (ಆ. 16):  ಮುಸಲ್ಮಾನ್ ಗೂಂಡಾಗಳಿಗೆ ಕಾಂಗ್ರೆಸ್‌ ಬೆಂಬಲವಿದೆ  ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗಲಾಟೆ ಬಗ್ಗೆ ಬೆಂಗಳೂರಲ್ಲಿ ಮಾತನಾಡಿರುವ ಈಶ್ವರಪ್ಪ "ಇಡೀ ಹಿಂದೂ ಸಮಾಜ ಎದ್ರೆ ಮುಸಲ್ಮಾನರು ಏನಾಗ್ತಾರೆ? ಆದರೆ ಹಿಂದೂಗಳು ಶಾಂತಿಪ್ರಿಯರು" ಎಂದು ಹೇಳಿದ್ದಾರೆ. "ಹಿಂದೂಗಳ ಗಣಪತಿ ಉತ್ಸವಕ್ಕೆ ಅಡ್ಡ ಬಂದ್ರೆ ಸರಿ ಇರಲ್ಲ, ನೀವು ನಿಮ್ಮ ಹಬ್ಬ ಮಾಡಲ್ವಾ? ನಾವು ಬೆಂಬಲ್ ಕೊಡಲ್ವಾ? ನಮ್ಮ ತಂಟೆಗೆ ಬರಬೇಡಿ" ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ 2 ದಿನಗಳ ಹಿಂದೆ ಆರಂಭವಾಗಿದ್ದ ವೀರ ಸಾವರ್ಕರ್‌ ಪೋಟೋ ವಿವಾದ ಮತ್ತೆ ಭುಗಿಲೆದ್ದಿದೆ. ಗಾಂಧಿ ಬಜಾರಿನ ಉಪ್ಪಾರ ಕೇರಿಯಲ್ಲಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಮುಸ್ಲಿಮ್ ಹಿರಿಯರೇ, ಗೂಂಡಾಗಳಿಗೆ ಬುದ್ಧಿ ಹೇಳಿ: ಈಶ್ವರಪ್ಪ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more