ಜಿಹಾದಿಗಳೆಂದು ಅಪಪ್ರಚಾರ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮುಸ್ಲಿಂ ವರ್ತಕರು

ಜಿಹಾದಿಗಳೆಂದು ಅಪಪ್ರಚಾರ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮುಸ್ಲಿಂ ವರ್ತಕರು

Published : Feb 24, 2023, 11:11 AM ISTUpdated : Feb 24, 2023, 11:31 AM IST

ಬೆಂಗಳೂರಿನಲ್ಲಿ ಧರ್ಮ ದಂಗಲ್‌ ಶುರುವಾಗಿದ್ದು, ಪ್ರಮುಖ ರಸ್ತೆಯಲ್ಲಿ ವ್ಯಾಪಾರ ಸಮರದ ಕಿಡಿ ಹೊತ್ತಿಕೊಂಡಿದೆ.

ಬೆಂಗಳೂರಿನ ಎಸ್‌.ಪಿ ರೋಡ್‌ ವ್ಯಾಪಾರಿಗಳು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಇಲ್ಲಿನ ಮುಸ್ಲಿಂ ವ್ಯಾಪಾರಿಗಳು ಜಿಹಾದಿಗಳೆಂದು ಅಪಪ್ರಚಾರ ಮಾಡಲಾಗಿದ್ದು, ಎಸ್‌.ಪಿ ರೋಡ್‌'ನಲ್ಲಿ ಧರ್ಮ ವಾರ್‌ಗೆ ಕಿಡಿಗೇಡಿಗಳ ಪಿತೂರಿ ನಡೆದಿದೆ. ಎಲ್ಲಾ ಧರ್ಮದವರು ಅಣ್ಣ-ತಮ್ಮಂದಿರಂತೆ ವ್ಯಾಪಾ ಮಾಡುತ್ತೇವೆ. ಅನಗತ್ಯ ವಿವಾದ ಸೃಷ್ಟಿಸಿ ಧರ್ಮ ಒಡೆಯುವ ಕೆಲಸ ಆಗ್ತಿದೆ. ವ್ಯಾಪಾರ ಮಾಡಿ ದುಡ್ಡು ಗಳಿಸಿ ಬಳಿಕ ಜಿಹಾದಿಗಳಾಗುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರವೆಂದು ಆರೋಪ ಮಾಡಲಾಗಿದೆ. ಅಪಪ್ರಚಾರ ನಡೆಸಿದವರ ವಿರುದ್ಧ ವರ್ತಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. 

ದತ್ತಪೀಠದಲ್ಲಿ ವಿವಾದದ ಬಿರುಗಾಳಿ: ಉರುಸ್‌ ವಿಚಾರ ಮುಸ್ಲಿಮರ ಆಕ್ರೋಶ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more