ಜಿಹಾದಿಗಳೆಂದು ಅಪಪ್ರಚಾರ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮುಸ್ಲಿಂ ವರ್ತಕರು

ಜಿಹಾದಿಗಳೆಂದು ಅಪಪ್ರಚಾರ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮುಸ್ಲಿಂ ವರ್ತಕರು

Published : Feb 24, 2023, 11:11 AM ISTUpdated : Feb 24, 2023, 11:31 AM IST

ಬೆಂಗಳೂರಿನಲ್ಲಿ ಧರ್ಮ ದಂಗಲ್‌ ಶುರುವಾಗಿದ್ದು, ಪ್ರಮುಖ ರಸ್ತೆಯಲ್ಲಿ ವ್ಯಾಪಾರ ಸಮರದ ಕಿಡಿ ಹೊತ್ತಿಕೊಂಡಿದೆ.

ಬೆಂಗಳೂರಿನ ಎಸ್‌.ಪಿ ರೋಡ್‌ ವ್ಯಾಪಾರಿಗಳು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಇಲ್ಲಿನ ಮುಸ್ಲಿಂ ವ್ಯಾಪಾರಿಗಳು ಜಿಹಾದಿಗಳೆಂದು ಅಪಪ್ರಚಾರ ಮಾಡಲಾಗಿದ್ದು, ಎಸ್‌.ಪಿ ರೋಡ್‌'ನಲ್ಲಿ ಧರ್ಮ ವಾರ್‌ಗೆ ಕಿಡಿಗೇಡಿಗಳ ಪಿತೂರಿ ನಡೆದಿದೆ. ಎಲ್ಲಾ ಧರ್ಮದವರು ಅಣ್ಣ-ತಮ್ಮಂದಿರಂತೆ ವ್ಯಾಪಾ ಮಾಡುತ್ತೇವೆ. ಅನಗತ್ಯ ವಿವಾದ ಸೃಷ್ಟಿಸಿ ಧರ್ಮ ಒಡೆಯುವ ಕೆಲಸ ಆಗ್ತಿದೆ. ವ್ಯಾಪಾರ ಮಾಡಿ ದುಡ್ಡು ಗಳಿಸಿ ಬಳಿಕ ಜಿಹಾದಿಗಳಾಗುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರವೆಂದು ಆರೋಪ ಮಾಡಲಾಗಿದೆ. ಅಪಪ್ರಚಾರ ನಡೆಸಿದವರ ವಿರುದ್ಧ ವರ್ತಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. 

ದತ್ತಪೀಠದಲ್ಲಿ ವಿವಾದದ ಬಿರುಗಾಳಿ: ಉರುಸ್‌ ವಿಚಾರ ಮುಸ್ಲಿಮರ ಆಕ್ರೋಶ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more