ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ‌ ವರ್ತಕರಿಗೆ ನಿಷೇಧ

ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ‌ ವರ್ತಕರಿಗೆ ನಿಷೇಧ

Published : Dec 09, 2022, 05:47 PM IST

ಉಡುಪಿಯಲ್ಲಿ ಮತ್ತೆ ಧರ್ಮ ದಂಗಲ್‌ ಶುರುವಾಗಿದ್ದು, ಕುಂದಾಪುರದ ಕೊಡಿ ಹಬ್ಬದಲ್ಲಿ ಮುಸ್ಲಿಮರಿಗೆ ನಿಷೇಧ ಹೇರಲಾಗಿದೆ. ಮಾರ್ಚ ತಿಂಗಳಲ್ಲಿ ಮೊದಲ ಬಾರಿ ವ್ಯಾಪಾರ ಬಹಿಷ್ಕಾರ ಹೇರಲಾಗಿತ್ತು.
 

ಉಡುಪಿ: ಕುಂದಾಪುರ ಕೊಡಿ ಹಬ್ಬದಲ್ಲಿ ನಾಲ್ಕು ಲಕ್ಷ ಜನರು ಭಾಗಿಯಾಗಲಿದ್ದು, ದೇಗುಲದ ಹೊರವಲಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಮಾಡಲು ವಿಹೆಚ್’ಪಿ ಮನವಿ ಮಾಡಿತ್ತು. ಕಳೆದ ಬಾರಿ ಉಡುಪಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ರಾಜ್ಯಾದ್ಯಂತ ಹಬ್ಬಿತ್ತು. ಇದಕ್ಕೆ ಬೇಕಾದಂತ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ನೆರವನ್ನು ಇಟ್ಟುಕೊಂಡು ಒಂದು ಪತ್ರವನ್ನು ಕೂಡಾ ಆಡಳಿತ ಮಂಡಳಿಗೆ ಬರೆಯಲಾಗಿತ್ತು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ಅವಕಾಶ ಇಲ್ಲ. ರಥ ಬೀದಿಯಲ್ಲಿ ಎಲ್ಲೂ ಮುಸ್ಲಿಮರಿಗೆ ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ.

ಚುನಾವಣಾ ಹೊತ್ತಿನಲ್ಲಿ ಅನ್ಯ ಪಕ್ಷದವರನ್ನ ಸೆಳೆಯುವ ಪ್ರಯತ್ನ ಒಪ್ಪಿಕೊಂಡ: ಡಿಕೆಶಿ

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more