ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ‌ ವರ್ತಕರಿಗೆ ನಿಷೇಧ

ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ‌ ವರ್ತಕರಿಗೆ ನಿಷೇಧ

Published : Dec 09, 2022, 05:47 PM IST

ಉಡುಪಿಯಲ್ಲಿ ಮತ್ತೆ ಧರ್ಮ ದಂಗಲ್‌ ಶುರುವಾಗಿದ್ದು, ಕುಂದಾಪುರದ ಕೊಡಿ ಹಬ್ಬದಲ್ಲಿ ಮುಸ್ಲಿಮರಿಗೆ ನಿಷೇಧ ಹೇರಲಾಗಿದೆ. ಮಾರ್ಚ ತಿಂಗಳಲ್ಲಿ ಮೊದಲ ಬಾರಿ ವ್ಯಾಪಾರ ಬಹಿಷ್ಕಾರ ಹೇರಲಾಗಿತ್ತು.
 

ಉಡುಪಿ: ಕುಂದಾಪುರ ಕೊಡಿ ಹಬ್ಬದಲ್ಲಿ ನಾಲ್ಕು ಲಕ್ಷ ಜನರು ಭಾಗಿಯಾಗಲಿದ್ದು, ದೇಗುಲದ ಹೊರವಲಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಮಾಡಲು ವಿಹೆಚ್’ಪಿ ಮನವಿ ಮಾಡಿತ್ತು. ಕಳೆದ ಬಾರಿ ಉಡುಪಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ರಾಜ್ಯಾದ್ಯಂತ ಹಬ್ಬಿತ್ತು. ಇದಕ್ಕೆ ಬೇಕಾದಂತ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ನೆರವನ್ನು ಇಟ್ಟುಕೊಂಡು ಒಂದು ಪತ್ರವನ್ನು ಕೂಡಾ ಆಡಳಿತ ಮಂಡಳಿಗೆ ಬರೆಯಲಾಗಿತ್ತು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ಅವಕಾಶ ಇಲ್ಲ. ರಥ ಬೀದಿಯಲ್ಲಿ ಎಲ್ಲೂ ಮುಸ್ಲಿಮರಿಗೆ ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ.

ಚುನಾವಣಾ ಹೊತ್ತಿನಲ್ಲಿ ಅನ್ಯ ಪಕ್ಷದವರನ್ನ ಸೆಳೆಯುವ ಪ್ರಯತ್ನ ಒಪ್ಪಿಕೊಂಡ: ಡಿಕೆಶಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more